ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..? ಅದರಲ್ಲೂ ಪೂರ್ವ ಜನ್ಮದಲ್ಲಿ ಏನ್ ಏನ್ ಮಾಡಿದ್ರಿ ಅಂತ ಹೇಗೆ ಗೊತ್ತಾಗುತ್ತೆ …? ಅದರಲ್ಲೂ ಪೂರ್ವ ಜನ್ಮ ಅನ್ನೋದು ಇರುತ್ತಾ ..?
ಹಾ ಹೌದು ಇರುತ್ತಂತೆ..? ಪ್ರಮುಖ ಗ್ರೀಕ್ ತತ್ವಜ್ಞಾನಿ ಪೈಥಾಗೊರಸ್ ಪೂರ್ವ ಜನ್ಮ ಇರುತ್ತೆ ಎಂದು ತಿಳಿಸಿದ್ದಾರೆ ಅಸ್ಟೆ ಅಲ್ಲ ಆ ಜನ್ಮದಲ್ಲೂ ಯಾರು ಯಾರು ಏನ್ ಏನ್ ಮಡ್ತಿದ್ರು ಎಂದು ಸಹ ತಿಳಿಸಿದ್ದಾರೆ ಅದಕ್ಕೆ ಏನ್ ಮಡ್ಬೇಕಂದ್ರೆ….
ಪೂರ್ವ ಜನ್ಮದಲ್ಲಿ ಯಾರದ್ರು ಏನ್ ಮಾಡಿದಾರೆ ಅಂತ ತಿಳ್ಕೊಬೇಕು ಅಂದ್ರೆ ಅವರ ಪಾಸ್ಟ್ ಲೈಫ್ ಅನ್ನು ನೋಡಬೇಕಾಗಿದೆ.ಅದು ಹೇಗೆ ನೋದಬೇಕಂದ್ರೆ … ಎರಡು ನಂಬರ್ಗಳನ್ನು ಮೊದಲೇ ಕಂಡು ಹಿಡಿಯಬೇಕು ಅದು 1. ಹಳೇ ನಂಬರ್ 2.ಇನ್ನರ್ ನೀಡ್ ನಂಬರ್ .
ಲೈಫ್ ಹಳೇ ನಂಬರ್ ಲೆಕ್ಕ ಮಾಡೋದು ಹೇಗೆ ಅಂದ್ರೆ ..
ಉದಾಹರಣೆಗೆ ಯಾರಾದರು ಮೇ 12 1960 ರಂದು ಜನಿಸಿದ್ದಾರೆ ಎಂದು ಕಲ್ಪನೆ ಮಾಡಿಕೊಳ್ಳೋಣ. ಅವಾಗ ಅವರ ಲೈಫ್ ಹಳೇ ನಂಬರ್ ಹೇಗಿರುತ್ತೆಂದರೆ 05+12+1960=1977 ಮತ್ತೆ ಇದರಲ್ಲಿ ಇರುವ ನಾಲ್ಕು ಸಂಖ್ಯೆಗಳನ ಕೂಡಿರಿ ಅವಾಗ 1+9+7+8=25 ಆಗುತ್ತದೆ ಇದರಲ್ಲಿ ಇರುವ 2 ಅಂಕಿಗಳನ್ನು ಕೂಡಿರಿ 2+5=7 ಇದು ಹಳೆಯ ನಂಬರ್ ಆಗುತ್ತದೆ.
ಮತ್ತೆ ಇನ್ನರ್ ನೀಡ್ ನಂಬರನ್ನು ಹೇಗೆ ಲೆಕ್ಕಿಸುವುದೆಂದರೆ …priya sharma ಅನ್ನೋ ಹೆಸರು ಇದೆ ಎಂದುಕೊಳ್ಳೋಣ ಅದರಲ್ಲಿ ಅಕ್ಷರಗಳಾದ i,a,a, ಅನ್ನು ತಗೆದುಕೊಳ್ಳಬೇಕು ಮತ್ತೆ ಇದಕ್ಕೆ ನಂಬರ್,ಗಳು ಹೇಗೆ ಇರುತ್ತವೆ ಎಂದರೆ A=1; E=5; I=9;O=6; U=3 ಇದರ ಪ್ರಕಾರ ಇರುತ್ತದೆ ಮೊದಲು ಬಂದಿರುವ i,a,a ಇದಕ್ಕೆ ಈ ನಂಬರ್’ಗಳನ್ನು ಕೊಟ್ಟು ಕೂಡಬೇಕು . ಅಂದ್ರೆ …..9+1+1+1 ಆಗುತ್ತದೆ.ಇದರ ಮೊತ್ತ 12 ಆಗುತ್ತದೆ.ಇದನ್ನು ಮತ್ತೆ ಕೂಡಿದರೆ 1+2+3 ಆಗುತ್ತದೆ.ಇದು ಇನ್ನರ್ ನೀಡ್ ನಂಬರ್ ಆಗುತ್ತದೆ.
ಮೇಲೆ ಬಂದಿರುವ ಹಳೇ ನಂಬರ್ 7, ಕೆಳೆಗೆ ಬಂದಿರುವ ಇನ್ನರ್ ನೀಡ್ ನಂಬರ್ 3ಅನ್ನು ಕೂಡಬೇಕು .10 ಆಗುತ್ತದೆ . ಇದನ್ನು ಮತ್ತೆ ಕೂಡಬೇಕು .1+0=1 ಆಗುತ್ತದೆ ಇದೆ ಪಾಸ್ಟ್ ಲೈಫ್ ನಂಬರ್ ಆಗುತ್ತದೆ . ಈ ನಂಬರ್ 1 ರಿಂದ 9 ರ ಮಧ್ಯದಲ್ಲಿ ಬರುತ್ತದೆ. ಹಾಗೆ ಯಾರಿಗಾದರೂ ಬರುವ ಪಾಸ್ಟ್ ಲೈಫ್ ನಂಬರ್’ನ ಪ್ರಕಾರ, ಅವರು ಪೂರ್ವ ಜನ್ಮದಲ್ಲಿ ಏನು ಮಾಡುತ್ತಿದ್ದರು ಎಂದು ಸುಲಭವಾಗಿ ತಿಳಿದುಕೊಳ್ಳಬಹುದು.ಮತ್ತೆ 1 ರಿಂದ 9 ರ ಮಧ್ಯೆ ಬರುವ ನಂಬರ್’ನ ಪ್ರಕಾರ , ಪೂರ್ವ ಜನ್ಮದಲ್ಲಿ ಯಾರು ಯಾರು ಏನ್ ಮಾಡುತ್ತಿರುತ್ತಾರೆಂದರೆ….
ಸಂಖ್ಯೆ 1 ಬಂದರೆ : ನೀವು ಪೂರ್ವ ಜನ್ಮದಲ್ಲಿ ರಾಜ, ರಾಣಿ, ಪೋಲಿಸ್, ರಾಜಕೀಯ ನಾಯಕರು ಆಗಿರ್ತೀರ.
ಸಂಖ್ಯೆ 2 ಬಂದರೆ : ನೀವು ಪೂರ್ವ ಜನ್ಮದಲ್ಲಿ ಜವಳಿಯಾಗಿರುತ್ತೀರಿ.ಏನು ಕೆಲಸ ಮಾಡದಿರ, ಏನೋ ಕಳಕಂಡನ್ಗೆ ಇರ್ತೀರಾ.
ಸಂಖ್ಯೆ 3 ಬಂದರೆ : ನೀವು ಪೂರ್ವ ಜನ್ಮದಲ್ಲಿ ಕಲಾವಿದ ಅಥವಾ ಬರಹಗಾರ ಹಾಗಿರುತ್ತೀರಿ.
ಸಂಖ್ಯೆ 4 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸೈನಿಕರು ಅಥವಾ ಗುಲಾಮರು ಹಾಗಿರುತ್ತೀರಿ.
ಸಂಖ್ಯೆ 5 ಬಂದರೆ : ನೀವು ಪೂರ್ವ ಜನ್ಮದಲ್ಲಿ ಹೋರಾಟಗಾರರು ಹಾಗಿರುತ್ತೀರಿ.
ಸಂಖ್ಯೆ 6 ಬಂದರೆ : ನೀವು ಪೂರ್ವ ಜನ್ಮದಲ್ಲಿ ಸನ್ಯಾಸಿ ಅಥವಾ ಗುರುವು ಹಾಗಿರುತ್ತೀರಿ.
ಸಂಖ್ಯೆ 7 ಬಂದರೆ : ನೀವು ಪೂರ್ವ ಜನ್ಮದಲ್ಲಿ ಡಾಕ್ಟರ್ ಅಥವಾ ವ್ಯಾಪಾರಿ ಹಾಗಿರುತ್ತೀರಿ.
ಸಂಖ್ಯೆ8ಬಂದರೆ :ನೀವು ಪೂರ್ವ ಜನ್ಮದಲ್ಲಿ ಆಧ್ಯಾತ್ಮಿಕ ಚಿಂತಕ ಅಥವಾ ಭೋದಕ ಹಾಗಿರುತ್ತೀರಿ.
ಸಂಖ್ಯೆ 9 ಬಂದರೆ:ನೀವು ಪೂರ್ವ ಜನ್ಮದಲ್ಲಿ ಪತ್ರಕರ್ತ ಅಥವಾ ಜೋತಿಷಿ ಹಾಗಿರುತ್ತೀರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…