ಸುದ್ದಿ

ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

30

ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ.

ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು 1,267 ಕೋಟಿ ರೂಪಾಯಿ. ಈಗ ಕುಕ್ ಬಳಿ ಇಷ್ಟೊಂದು ಹಣವಿದೆ. ಅದನ್ನು ಕುಕ್ ದಾನ ಕೂಡ ಮಾಡ್ತಿದ್ದಾರೆ. ಆದ್ರೆ ಒಂದು ಸಮಯದಲ್ಲಿ ಕುಕ್, ಪೇಪರ್ ಮಾರಿ ಮನೆ ನಡೆಸುತ್ತಿದ್ದರಂತೆ.

ಕುಕ್, ಅಲಬಾಮಾದಲ್ಲಿ ‘ದಿ ಪ್ರೆಸ್ ರಿಜಿಸ್ಟರ್’ ಪತ್ರಿಕೆ ಮಾರಾಟ ಮಾಡುತ್ತಿದ್ದರಂತೆ. ಜೊತೆಗೆ ತಾಯಿಯೊಂದಿಗೆ ಫಾರ್ಮಸಿ ಕೆಲಸ ಮಾಡಿದ್ದಾರೆ. ಅವ್ರು ಹೆಸರು ಮಾಡಲು ಬಯಸಿದ್ದರು. ಸತತ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಕೆಲಸ ಮಾಡಿದ ಕುಕ್ ಈಗ ವಿಶ್ವದ ಅತಿದೊಡ್ಡ ಕಂಪನಿಯ ಸಿಇಒ ಆಗಿದ್ದಾರೆ.

AuburnUniversity ವಿಶ್ವವಿದ್ಯಾನಿಲಯದಲ್ಲಿ ಓದುತ್ತಿದ್ದ ಕುಕ್ Reynolds Aluminum ಕಂಪನಿಯಲ್ಲಿಪಾರ್ಟ್ ಟೈಂ ಕೆಲಸ ಮಾಡ್ತಿದ್ದರು. ಆ ಹಣ ಅವ್ರ ವಿದ್ಯಾಭ್ಯಾಸಕ್ಕೆ ನೆರವಾಗಿತ್ತು. ಕಂಪನಿಸಿಬ್ಬಂದಿ ಒಬ್ಬೊಬ್ಬರಾಗಿಯೇ ಕೆಲಸ ಬಿಡುತ್ತಿದ್ದ ಸಮಯದಲ್ಲಿ ಕುಕ್, ಆ ಕಂಪನಿ ಅಧ್ಯಕ್ಷರಿಗೆಸಹಾಯ ಮಾಡಿದರು. ಜೊತೆಗೆ ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ಮುಗಿಸಿದ್ರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ಸರ್ಕಾರದ ಯೋಜನೆಗಳು

    ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿ ಸಿಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…