ಆರೋಗ್ಯ, ಉಪಯುಕ್ತ ಮಾಹಿತಿ

ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

2827

ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ.

ಈ ಕಾಯಿಲೆಗೆ ಕಾರಣಗಳು:-

ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳೋದು ಕಷ್ಟ.

ಈ ಕಾಯಿಲೆಯ ಲಕ್ಷಣಗಳು:-

ಪೈಲ್ಸ್ ಅಥವಾ ಮೂಲವ್ಯಾಧಿ ಕಾಯಿಲೆ ಬಂದರೆ ವಿಪರೀತ ನೋವಿನಿಂದ ಒದ್ದಾಡಬೇಕಾಗುತ್ತದೆ. ಪೈಲ್ಸ್ ಬೇರೆ-ಬೇರೆ ಗಾತ್ರದಲ್ಲಿ ಕಂಡು ಬರುವುದು, ಕೆಲವರಿಗೆ ಗುದದ್ವಾರ ಹೊರಗೆ ಪೈಲ್ಸ್ ಉಂಟಾದರೆ, ಮತ್ತೆ ಕೆಲವರಿಗೆ ಗುದದ್ವಾರದ ಒಳಗೆ ಪೈಲ್ಸ್ ಉಂಟಾಗುವುದು. ಈ ಕಾಯಿಲೆ ಹೆಚ್ಚಾದರೆ ರಕ್ತಸ್ರಾವ ಕಂಡು ಬರುವುದು ಹಾಗೂ ಮಲವಿಸರ್ಜನೆಗೆ ಹೋಗುವಾಗ ವಿಪರೀತ ನೋವು ಕಂಡು ಬರುವುದು, ಕೂರುವುದು, ನಡೆಯುವುದು ಕೂಡ ಕಷ್ಟವಾಗುವುದು.

ಈ ಕಾಯಿಲೆ ನಿಯಂತ್ರಣಕ್ಕೆ ತರುವುದು ಹೇಗೆ..?

ಮನೆಯಲ್ಲಿ ಸಿಗುವ ಸರಳ ಔಷಧಿಗಳಿಂದ ಈ ರೋಗವನ್ನು ಸಾಕಷ್ಟು ನಿಯಂತ್ರಣಕ್ಕೆ ತರಬಹುದು. ಈ ರೋಗಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳು ಇಲ್ಲಿವೆ…

*ಒಂದು ದೊಡ್ಡ ಟಬ್‌ನಲ್ಲಿ ಉಗುರು ಬೆಚ್ಚಗಿನ ನೀರನ್ನು ತುಂಬಿಸಿ ಅದರಲ್ಲಿ ರೋಗಿಯು ಕುಳಿತುಕೊಳ್ಳಬೇಕು. ಮಲವಿಸರ್ಜನೆಯ ನಂತರ ದಿನಕ್ಕೆ 2-3 ಬಾರಿ ಕುಳಿತುಕೊಂಡರೆ ಒಳಿತು.

*ಮೂಲಂಗಿಯನ್ನು ಜಜ್ಜಿ ರಸ ತೆಗೆದು ಬೆಳಗ್ಗೆ ಹಾಗೂ ರಾತ್ರಿ ಖಾಲಿ ಹೊಟ್ಟೆಯಲ್ಲಿ 5-6 ಚಮಚ ಸೇವಿಸಬೇಕು.

*ಮೂಲಂಗಿ ರಸದೊಂದಿಗೆ ಗೋಪಿಚಂದನವನ್ನು ಅರೆದು ಮೊಳಕೆಗೆ ಲೇಪ ಮಾಡಬೇಕು.

*ಮೂಲಂಗಿಯನ್ನು ಹೆಚ್ಚಿ, ಅದರ ಸೊಪ್ಪಿನೊಂದಿಗೆ ತಿನ್ನಲು ದಿನಕ್ಕೆರಡು ಸಾರಿಯಂತೆ ಕೊಡಬೇಕು.

*ಮುಟ್ಟಿದರೆ ಮುನಿ ಸೊಪ್ಪನ್ನು ಅರೆದು ಕಲ್ಕವನ್ನು ಬಟ್ಟೆಯ ಮೇಲೆ ಲೇಪಿಸಿ ಗುದದ್ವಾರದಲ್ಲಿ ಕಟ್ಟಬೇಕು.

*ಶತಾವರಿ ಬೇರು ಒಂದು ತೊಲದಷ್ಟು (12 ಗ್ರಾಂ) ಜಜ್ಜಿ ಒಂದು ಲೋಟದಷ್ಟು ಮಜ್ಜಿಗೆ ಬೆರೆಸಿ ದಿನಕ್ಕೊಂದು ಬಾರಿಯಂತೆ 3 ದಿವಸ ನೀಡಬೇಕು.

*ಲೋಳೆಸರದ ಎಲೆಯ ತಿರುಳನ್ನು 1 ಚಮಚದಷ್ಟು ದಿನಕ್ಕೆ 3 ಬಾರಿಯಂತೆ 15 ದಿವಸದವರೆಗೆ ಕೊಡಬೇಕು.

*ಊಟದಲ್ಲಿ ಸುವರ್ಣಗೆಡ್ಡೆ, ವಿವಿಧ ಗೆಡ್ಡೆ ಗೆಣಸು, ಸೊಪ್ಪು ತರಕಾರಿಗಳನ್ನು ಯಥೇಚ್ಛವಾಗ ಬಳಸಿ.

*ಯಥೇಚ್ಛವಾಗಿ ನೀರು, ಎಳನೀರು, ಮಜ್ಜಿಗೆ, ಬಾಳೆಹಣ್ಣುಗಳನ್ನು ಸೇವಿಸಿ.

*ನಿಯಮಿತ ವ್ಯಾಯಾಮ, ನಡಿಗೆ ಮತ್ತು ಮಲವಿಸರ್ಜನೆ.

*ನಾರಿನಾಂಶವುಳ್ಳ ತರಕಾರಿಗಳನ್ನು ಸೇವಿಸಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟೀ ಕುಡಿಯಲು ಬಂದಾಗ ಹುಚ್ಚ ವೆಂಕಟ್ ಮೇಲೆ ಹಲ್ಲೆ. ಯುವಕರ ವಿರುದ್ಧಐಪಿಸಿ ಸೆಕ್ಷನ್ ಪ್ರಕರಣ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…

  • ಜ್ಯೋತಿಷ್ಯ

    ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…

  • ಸುದ್ದಿ

    ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…

  • ರಾಜಕೀಯ

    ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

    ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…