ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ.
![]()
ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳೋದು ಕಷ್ಟ.

ಪೈಲ್ಸ್ ಅಥವಾ ಮೂಲವ್ಯಾಧಿ ಕಾಯಿಲೆ ಬಂದರೆ ವಿಪರೀತ ನೋವಿನಿಂದ ಒದ್ದಾಡಬೇಕಾಗುತ್ತದೆ. ಪೈಲ್ಸ್ ಬೇರೆ-ಬೇರೆ ಗಾತ್ರದಲ್ಲಿ ಕಂಡು ಬರುವುದು, ಕೆಲವರಿಗೆ ಗುದದ್ವಾರ ಹೊರಗೆ ಪೈಲ್ಸ್ ಉಂಟಾದರೆ, ಮತ್ತೆ ಕೆಲವರಿಗೆ ಗುದದ್ವಾರದ ಒಳಗೆ ಪೈಲ್ಸ್ ಉಂಟಾಗುವುದು. ಈ ಕಾಯಿಲೆ ಹೆಚ್ಚಾದರೆ ರಕ್ತಸ್ರಾವ ಕಂಡು ಬರುವುದು ಹಾಗೂ ಮಲವಿಸರ್ಜನೆಗೆ ಹೋಗುವಾಗ ವಿಪರೀತ ನೋವು ಕಂಡು ಬರುವುದು, ಕೂರುವುದು, ನಡೆಯುವುದು ಕೂಡ ಕಷ್ಟವಾಗುವುದು.

ಮನೆಯಲ್ಲಿ ಸಿಗುವ ಸರಳ ಔಷಧಿಗಳಿಂದ ಈ ರೋಗವನ್ನು ಸಾಕಷ್ಟು ನಿಯಂತ್ರಣಕ್ಕೆ ತರಬಹುದು. ಈ ರೋಗಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳು ಇಲ್ಲಿವೆ…
*ಒಂದು ದೊಡ್ಡ ಟಬ್ನಲ್ಲಿ ಉಗುರು ಬೆಚ್ಚಗಿನ ನೀರನ್ನು ತುಂಬಿಸಿ ಅದರಲ್ಲಿ ರೋಗಿಯು ಕುಳಿತುಕೊಳ್ಳಬೇಕು. ಮಲವಿಸರ್ಜನೆಯ ನಂತರ ದಿನಕ್ಕೆ 2-3 ಬಾರಿ ಕುಳಿತುಕೊಂಡರೆ ಒಳಿತು.
*ಮೂಲಂಗಿಯನ್ನು ಜಜ್ಜಿ ರಸ ತೆಗೆದು ಬೆಳಗ್ಗೆ ಹಾಗೂ ರಾತ್ರಿ ಖಾಲಿ ಹೊಟ್ಟೆಯಲ್ಲಿ 5-6 ಚಮಚ ಸೇವಿಸಬೇಕು.
*ಮೂಲಂಗಿ ರಸದೊಂದಿಗೆ ಗೋಪಿಚಂದನವನ್ನು ಅರೆದು ಮೊಳಕೆಗೆ ಲೇಪ ಮಾಡಬೇಕು.
*ಮೂಲಂಗಿಯನ್ನು ಹೆಚ್ಚಿ, ಅದರ ಸೊಪ್ಪಿನೊಂದಿಗೆ ತಿನ್ನಲು ದಿನಕ್ಕೆರಡು ಸಾರಿಯಂತೆ ಕೊಡಬೇಕು.
*ಮುಟ್ಟಿದರೆ ಮುನಿ ಸೊಪ್ಪನ್ನು ಅರೆದು ಕಲ್ಕವನ್ನು ಬಟ್ಟೆಯ ಮೇಲೆ ಲೇಪಿಸಿ ಗುದದ್ವಾರದಲ್ಲಿ ಕಟ್ಟಬೇಕು.
*ಶತಾವರಿ ಬೇರು ಒಂದು ತೊಲದಷ್ಟು (12 ಗ್ರಾಂ) ಜಜ್ಜಿ ಒಂದು ಲೋಟದಷ್ಟು ಮಜ್ಜಿಗೆ ಬೆರೆಸಿ ದಿನಕ್ಕೊಂದು ಬಾರಿಯಂತೆ 3 ದಿವಸ ನೀಡಬೇಕು.
*ಲೋಳೆಸರದ ಎಲೆಯ ತಿರುಳನ್ನು 1 ಚಮಚದಷ್ಟು ದಿನಕ್ಕೆ 3 ಬಾರಿಯಂತೆ 15 ದಿವಸದವರೆಗೆ ಕೊಡಬೇಕು.
*ಊಟದಲ್ಲಿ ಸುವರ್ಣಗೆಡ್ಡೆ, ವಿವಿಧ ಗೆಡ್ಡೆ ಗೆಣಸು, ಸೊಪ್ಪು ತರಕಾರಿಗಳನ್ನು ಯಥೇಚ್ಛವಾಗ ಬಳಸಿ.
*ಯಥೇಚ್ಛವಾಗಿ ನೀರು, ಎಳನೀರು, ಮಜ್ಜಿಗೆ, ಬಾಳೆಹಣ್ಣುಗಳನ್ನು ಸೇವಿಸಿ.
*ನಿಯಮಿತ ವ್ಯಾಯಾಮ, ನಡಿಗೆ ಮತ್ತು ಮಲವಿಸರ್ಜನೆ.
*ನಾರಿನಾಂಶವುಳ್ಳ ತರಕಾರಿಗಳನ್ನು ಸೇವಿಸಿ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….