ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಸ್ವಘೋಷಿತ ದೇವ ಮಹಿಳೆಯನ್ನು ಪೊಲೀಸ್ ಠಾಣೆಗೆ ಆಹ್ವಾನಿಸಿ ಆತ್ಮೀಯತೆಯಿಂದ ಸ್ವಾಗತಿಸಿ, ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಗಳೇ ಆಕೆಗೆ ತನ್ನ ಸೀಟ್ ಅನ್ನು ಬಿಟ್ಟು ಕೊಟ್ಟಿರುವ ಫೋಟೋ ಇದೀಗ ವಿವಾದಕ್ಕೀಡಾಗಿದೆ.

ದೇಶದಾದ್ಯಂತ ಬಹು ಚರ್ಚೆಗೀಡಾಗಿರುವ ಸ್ವಯಂಘೋಷಿತ ದೇವಮಹಿಳೆ ರಾಧೆ ಮಾ ತನ್ನ ಫ್ಯಾಷನ್’ಗಳಿಗೆ ಫೇಮಸ್ಸು. ಇದೀಗ ಮುಖ್ಯ ಠಾಣಾಧಿಕಾರಿಯ ಸೀಟ್ನಲ್ಲೇ ಕುಳ್ಳಿರಿಸಿ ರಾಧೇ ಮಾಗೆ ಪೊಲೀಸ್ ಸಿಬ್ಬಂದಿ ಗೌರವಿಸಿದ ವಿಚಾರ ಬಹಿರಂಗಗೊಂಡಿದೆ.
ದೆಹಲಿಯ ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ರಾಧೆ ಮಾಳನ್ನು ಆತ್ಮೀಯವಾಗಿ ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಠಾಣಾಧಿಕಾರಿ ಎದ್ದು ತನ್ನ ಕುರ್ಚಿಯಲ್ಲಿ ರಾಧೆ ಮಾಳನ್ನು ಕೂರಿಸಿ, ತಾನು ರಾಧೆ ಮಾ ಪಕ್ಕದಲ್ಲಿ ಕೈಮುಗಿದು ನಿಂತಿರುವ ಫೋಟೋ ವೈರಲ್ ಆಗಿದೆ.

ಕೌಟುಂಬಿಕ ಹಿಂಸೆ ಪ್ರಕರಣವೊಂದರಲ್ಲಿ ಆರೋಪ ಹೊತ್ತಿರುವ ರಾಧೆ ಮಾರ ತನಿಖೆಗೆಂದು ಸ್ಟೇಷನ್’ಗೆ ಆಗಮಿಸಿದ್ದರು. ಆದರೆ ಈ ಸಂದರ್ಭದಲ್ಲಿ ಠಾಣಾಧಿಕಾರಿಯೇ ರಾಧೆ ಮಾ ಪಕ್ಕದಲ್ಲೇ ನಿಂತು ಕೈಮುಗಿದು, ಕೆಂಪು ಶಲ್ಯ ಹೊದ್ದಿಸಿದ್ದಾರೆ.

ಸದ್ಯ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಭಾರೀ ವಿವಾದ ಸೃಷ್ಟಿಸಿವೆ.ರಾಧೆ ಮಾಳನ್ನು ಠಾಣೆಗೆ ಆಹ್ವಾನಿಸಿರುವ ಘಟನೆ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ. ರಾಧೆ ಮಾಗೆ ಖ್ಯಾತ ಸಿನಿಮಾ ನಿರ್ಮಾಪಕ, ನಿರ್ದೇಶಕ ಸುಭಾಶ್ ಘಾಯ್ ಸೇರಿದಂತೆ ಗಣ್ಯಾತೀ ಗಣ್ಯರ ಭಕ್ತರನ್ನು ಹೊಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…