ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.
ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.
ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.
ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.
ಏನಿದು ಭಯಾನಕ ಬ್ಲೂವೇಲ್ ಗೇಮ್!
ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.
50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.
ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…