News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

994

ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.

ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.

ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.

ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.

ಏನಿದು ಭಯಾನಕ ಬ್ಲೂವೇಲ್ ಗೇಮ್!

ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.

50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.

ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ  ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು  ವರದಿಯಾಗಿದೆ.

ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ರಾಜಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • ಕ್ರೀಡೆ

    ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

    ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…