ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.
ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.
ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.
ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.
ಏನಿದು ಭಯಾನಕ ಬ್ಲೂವೇಲ್ ಗೇಮ್!
ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.
50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.
ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…