ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.
ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.
ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.
ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.
ಏನಿದು ಭಯಾನಕ ಬ್ಲೂವೇಲ್ ಗೇಮ್!
ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.
50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.
ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.