ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು.
1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:-
ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು.
2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:-
ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ.
3.ದೆವ್ವದ ಮರಗಳು,ಪಾಕಿಸ್ತಾನ:-
2010 ರ ಪ್ರವಾಹದಿಂದಾಗಿ ಮಿಲಿಯನ್ಗಳಷ್ಟು ಜೇಡಗಳು ಎತ್ತರವಾದ ಮರಗಳ ಮೇಲೆ
ಆಶ್ರಯ ಪಡೆದುಕೊಳ್ಳಲು ಕಾರಣವಾಯಿತು.
4.ಪಿಂಕ್ ಸರೋವರ, ಆಸ್ಟ್ರೇಲಿಯಾ:-
ಈ ಸರೋವರದ ಸಮುದ್ರಕ್ಕಿಂತ 10 ಪಟ್ಟು ಉಪ್ಪು.
5.ಬೊಲಿವಿಯಾದಲ್ಲಿ ಪ್ರತಿಫಲಿತ ಉಪ್ಪಿನ ಫ್ಲಾಟ್ಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು