ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…