ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…