ಉಪಯುಕ್ತ ಮಾಹಿತಿ

ಪ್ರತಿಯೊಬ್ಬರೂ ಓದಲೇಬೇಕಾದ SIMPLE ಸಂದೇಶ!!! ನಿಮ್ಮ ಕೈಲಾದ್ರೆ ನಿಮ್ಮ ಗೆಳೆಯರಿಗೂ SHARE ಮಾಡಿ…

1370

ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.

*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :-  *ಪ್ರತಿದಿನ ನಮ್ಮ ರೂ.3600 ಕೋಟಿ  ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.

ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.

 

*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.

*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ  24 ಲಕ್ಷ  ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.

*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?

*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.

*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ  ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.

*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.

ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.

*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ  ರಾಷ್ಟ್ರವಾಗುವುದು.

ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.

ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*

*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ  ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*

*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • ರೆಸಿಪಿ

    ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

    ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ –…

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಕಾನೂನು

    ನಿಮ್ಮ ಜಮೀನು ವ್ಯವಹಾರಕ್ಕೆ ಇದು ಕಡ್ಡಾಯವಲ್ಲ..?ಇದು ಕೇವಲ ವದಂತಿ ಎಂದ ಕೇಂದ್ರ ಸರ್ಕಾರ..!

    ಆಸ್ತಿ ವಹಿವಾಟಿಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.