ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…