ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.