ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…