ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…