ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು ರೂ.10ರಂತೆ ದೊರೆಯುವ ಕಬ್ಬಿನರಸ ಇತ್ಯಾದಿ ದೇಶೀಯ ಪಾನೀಯ ಕುಡಿದರೆ ದಿನಕ್ಕೆ ಸುಮಾರು ರೂ.3600 ಕೋಟಿ ಆಗುತ್ತದೆ.
*PEPSI* ಮುಂತಾದ ವಿದೇಶಿ ಪಾನೀಯ ಕುಡಿದರೆ :- *ಪ್ರತಿದಿನ ನಮ್ಮ ರೂ.3600 ಕೋಟಿ ಹೊರ ದೇಶಕ್ಕೆ ಹೋಗುತ್ತದೆ. *ಆ ಕಂಪನಿಗಳು ಪ್ರತಿ ದಿನ ರೂ.7000 ಕೋಟಿ ಗಳಿಸುತ್ತಿವೆ.
ನಿಮ್ಮಲ್ಲಿ ನನ್ನ ಕಳಕಳಿಯ ಪ್ರಾರ್ಥನೆ ಏನೆಂದರೆ ದಯವಿಟ್ಟು ಕಬ್ಬಿನರಸ, ಎಳನೀರು ಮುಂತಾದ ದೇಶೀಯ ಪಾನೀಯವನ್ನೇ ಸೇವಿಸಿ.
*ಅದರಿಂದ ದಿನಕ್ಕೆ ರೂ.7000ಕೋಟಿ ನಮ್ಮಲ್ಲೇ ಉಳಿಯುವಂತೆ ಮಾಡಿ.
*ತಿಂಗಳಿಗೆ 2 ಲಕ್ಷ ಕೋಟಿ. ವರ್ಷಕ್ಕೆ 24 ಲಕ್ಷ ಕೋಟಿ. ಇದು ಅಪಾರವಾದ ಹಣದ ಪರ್ವತ.* ಕೇವಲ ಪಾನೀಯ ಒಂದರಿಂದ ಮಾತ್ರ.
*ದೇಶದ ಬಡವರಿಗಾಗಿ ನೀವು ಇಷ್ಟನ್ನಾದರೂ ಮಾಡಲು ಸಾಧ್ಯವಿಲ್ಲವೇ*? ?
*ಇದು ನಮ್ಮ ರೈತರಿಗೆ ಮತ್ತು ಅವನ್ನು ಬೀದಿಯಲ್ಲಿ ಮಾರುವ ಬಡವರ ಜೀವನ ನಿರ್ವಹಣೆಗೆ ಸಹಾಯವಾಗುತ್ತದೆ.
*ರೈತರು ಮತ್ತು ಕಾರ್ಮಿಕರು ಸ್ವಾವಲಂಬಿಗಳಾಗಿ ಆತ್ಮಹತ್ಯೆಯಂಥ ದುರಂತಗಳು ತಪ್ಪುತ್ತವೆ.
*ಈ ಪಾನೀಯಗಳ ಬೆಲೆ ಕ್ರಮೇಣ ರೂ.10 ರಿಂದ ರೂ.5ಕ್ಕೆ ಇಳಿಯುತ್ತದೆ.
ನಮ್ಮ ಜನಸಾಮಾನ್ಯರ ಆರ್ಥಿಕಸ್ಥಿತಿ ಉತ್ತಮಗೊಂಡು ರಾಷ್ಟ್ರದ ಆರ್ಥಿಕ ಸ್ಥಿತಿಯೂ ಸಧೃಢವಾಗುತ್ತದೆ.
*ಸ್ವದೇಶಿ ಉತ್ಪನ್ನ ಬಳಸಿ ದೇಶ ಉಳಿಸಿ*. ಹೀಗೆಮಾಡಿದ್ದಾದರೆ ಕೇವಲ 90 ದಿನಗಳಲ್ಲಿ ಭಾರತ ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗುವುದು.
ನಮ್ಮ ದೇಶದ ರೂ.2 ರ ಮೌಲ್ಯ ಒಂದು ಡಾಲರ್ ಸಮಕ್ಕೆ ಏರುತ್ತದೆ.
ಸ್ವದೇಶಿ ಉತ್ಪನ್ನಗಳನ್ನು ಬಳಸಿ *ದೇಶದ ಸಂಪತ್ತು ಹೊರಹೋಗದಂತೆ ಮಾಡಿ*. ನಾವು ಇದನ್ನು ಅರಿತು *ಈ ಅಭಿಯಾನದಲ್ಲಿ ಕೈಜೋಡಿಸದಿದ್ದರೆ ನಮ್ಮ ಸಂಪತ್ತು ಸುಲಭವಾಗಿ ವಿದೇಶಗಳ ಪಾಲಾಗಿಬಿಡುತ್ತದೆ.*
*ಅಮೇರಿಕಾ + ರಷ್ಯ – ಇವುಗಳ ಎರಡರಷ್ಟಕ್ಕಿಂತಾ ಹೆಚ್ಚು ಜನಸಂಖ್ಯೆ ನಮ್ಮದು. ಅತಿ ಬಲಾಢ್ಯ ದೇಶ ನಮ್ಮದು. ಅವರನ್ನು ಮೀರಿಸಿ ಮುಂದುವರಿಯಲು ನಮಗೆ ಕೇವಲ ಒಂದು ವರ್ಷ ಸಾಕು. ಆಗ ಅವರ ಹಂಗು ನಮಗಿರುವುದೇ ಇಲ್ಲ.*
*ದಯಮಾಡಿ ಈ ಸಂದೇಶವನ್ನು ದೇಶವಾಸಿ ಗೆಳೆಯರೊಂದಿಗೆ ಹಂಚಿಕೊಳ್ಳಿ, ಸ್ವಾವಲಂಬಿ ಭಾರತಕ್ಕೆ ದಯವಿಟ್ಟು ಸಹಕರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…