ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು
ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.
ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.
ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).
ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.
ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.
ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.
ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)
ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).
ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)
ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).
ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).
ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)
ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.
ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.
ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.
ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.
ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.
ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.
ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….