ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು
ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.
ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).
ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.
ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)
![]()
ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)
ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.
ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.
ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.
ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.

ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…