ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು
ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.
ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.
ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).
ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.
ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.
ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.
ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)
ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).
ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)
ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).
ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).
ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)
ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.
ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.
ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.
ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.
ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.
ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.
ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…