News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

2896

ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.

ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು

ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.

ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).

ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.

ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)

ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)

ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.

ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.

ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.

ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.


ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ಉಪಯುಕ್ತ ಮಾಹಿತಿ

    ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

    ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…

  • ವಿಶೇಷ ಲೇಖನ

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…