ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು
ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.
ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).
ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.
ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)
![]()
ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)
ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.
ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.
ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.
ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.

ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…