News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು-ಧರ್ಮ

ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

2894

ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.

ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು

ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.

ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).

ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.

ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)

ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)

ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.

ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.

ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.

ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.


ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • ಆರೋಗ್ಯ

    ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

    ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…