ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು
ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.
ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).
ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.
ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)
![]()
ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)
ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.
ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.
ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.
ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.

ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…