ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.
ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.
ಪಾಕ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.
ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.
ಭಾರತ ನಂ. 1
ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.
ಭಾರತ ಗೆದ್ದರೆ….
ಪಾಕಿಸ್ತಾನ ಗೆದ್ದರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…