ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.
ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.
ಪಾಕ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.
ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.
ಭಾರತ ನಂ. 1
ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.
ಭಾರತ ಗೆದ್ದರೆ….
ಪಾಕಿಸ್ತಾನ ಗೆದ್ದರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….