ಕರ್ನಾಟಕ

ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

2335

ಈಗ ಎಲ್ಲಾ ಕಡೆ  ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ  ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

ನಾವು ಮೊದಲು ಕರ್ನಾಟಕ ಧ್ವಜದ ಹಿನ್ನೆಲೆ ತಿಳಿಯೋಣ:-


1950ರಲ್ಲಿ ಭಾರತ ಗಣರಾಜ್ಯವಾಯಿತು. ಈ ವೇಳೆ, ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರ ಸುದೀರ್ಘ ಹೋರಾಟದಿಂದ 1956ರಲ್ಲಿ ಕರ್ನಾಟಕದ ಏಕೀಕರಣವಾಯ್ತು. ಮದ್ರಾಸ್, ಹೈದರಾಬಾದ್, ಮುಂಬೈ ಭಾಗದ ಕನ್ನಡ ಮಾತನಾಡೋ ಪ್ರಾಂತ್ಯಗಳೆಲ್ಲಾ ಸೇರಿ `ಮೈಸೂರು ರಾಜ್ಯ’ ಉದಯವಾಯಿತು. ನಂತರ 1973ರಲ್ಲಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೇ ಮೈಸೂರು ಭಾಗಗಳನ್ನುಮೈಸೂರಿಗೆ `ಕರ್ನಾಟಕ’ ಅಂತ ಮರುನಾಮಕರಣ ಮಾಡಲಾಯಿತು. 1960ರಲ್ಲಿ ಹೋರಾಟಗಾರ ಮಾ.ರಾಮಮೂರ್ತಿ ಅವರು ಅರಿಶಿನ-ಕುಂಕುಮ ಧ್ವಜವನ್ನು ರೂಪಿಸಿದ್ದರು.

ಪ್ರತ್ಯೇಕ ನಾಡ ಧ್ವಜ ಕುರಿತು ಕುರಿತು ಸಂವಿಧಾನದಲ್ಲಿ ಏನಿದೆ?

  • ಮೊದಲಿಗೆ ಭಾರತ ಒಂದು ಒಕ್ಕೂಟ
  • ಹಲವು ರಾಜ್ಯಗಳಿಂದ ಭಾರತ ಒಕ್ಕೂಟವಾಗಿದ್ದು ರಾಜ್ಯ ಸರಕಾರಗಳಿಗೆ  ಅದರದ್ದೇ  ಆದ ಅಧಿಕಾರಗಳು ಇರುತ್ತವೆ.
  • ಭಾರತದ ಸಂವಿಧಾನದಲ್ಲಾಗಲಿ (flag code of India) ನಲ್ಲಾಗಲಿ ರಾಜ್ಯಗಳು ತಮ್ಮ ಧ್ವಜವನ್ನು ಹೊಂದಬಾರದು ಎಂದು ಹೇಳಿಲ್ಲ.
  • Flag code of India ಪ್ರಕಾರ ಭಾರತದ ತ್ರಿವರ್ಣ ಧ್ವಜಕ್ಕೆ ಮೊದಲ ಸ‌್ಥಾನ, ಅಂದರೆ ಭಾರತ ಒಕ್ಕೂಟದ ಧ್ವಜ ಬೇರೆಲ್ಲಾ ಧ್ವಜಗಳಿಗಿಂತಲೂ ಮೇಲೆ ಹಾರಾಡಬೇಕಿದೆ.
  • ಕರ್ನಾಟಕ ಸರಕಾರ ತನ್ನ ಧ್ವಜವನ್ನು ಹೊಂದಲು ಸಂಪೂರ್ಣ ಸ್ವತಂತ್ರವಿದೆ.
  • ಪ್ರಪಂಚದಲ್ಲಿ ಅನೇಕ ಒಕ್ಕೂಟಗಳಲ್ಲಿ ರಾಜ್ಯಗಳು ತಮ್ಮದೇ ಧ್ವಜವನ್ನು ಹೊಂದಿವೆ.
  • . ರಾಜ್ಯ ತನ್ನದೇ ಧ್ವಜ ಹೊಂದಿದ ಮಾತ್ರಕ್ಕೆ ಏಕತೆಗೆ ಧಕ್ಕೆ ಅನ್ನುವುದರಲ್ಲಿ ಹುರುಳಿಲ್ಲ.
  •  ಅಮೇರಿಕದ 50 ರಾಜ್ಯಗಳಲ್ಲಿ ತಮ್ಮದೇ ಆದ ಧ್ವಜ ಹೊಂದಿದೆ.
  •  ಬ್ರೆಸಿಲ್ ನ 27 ರಾಜ್ಯಗಳು ತಮ್ಮದೇ ಆದ ಧ್ಬಜ ಹೊಂದಿವೆ
  •  ಆಸ್ಟ್ರೇಲಿಯಾದ 8 ಕ್ಕೂ ಹೆಚ್ಚು ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿವೆ
  •  ಜರ್ಮನಿಯ ಸುಮಾರು 16 ರಾಜ್ಯಗಳು ತಮ್ಮದೇ ಆದ ಧ್ವಜ ಹೊಂದಿದೆ.

ಪ್ರಪಂಚದ ಅನೇಕ ಒಕ್ಕೂಟದಲ್ಲಿ ರಾಜ್ಯಗಳು ತಮ್ಮ ಧ್ವಜ ಹೊಂದಿದ ಮಾತ್ರಕ್ಕೆ ಆ ಒಕ್ಕೂಟದ ಏಕತೆಗೆ ಧಕ್ಕೆಯಾಗಿದೆಯೇ ? ಪ್ರಸ್ತುತ ಭಾರತದಲ್ಲಿ ಜಮ್ಮು ಕಾಶ್ಮೀರ ಹೊರತುಪಡಿಸಿ ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಧ್ವಜವಿಲ್ಲ. ಸಂವಿಧಾನದ ಪ್ರಕಾರ ರಾಷ್ಟ್ರಧ್ವಜಕ್ಕಿಂತ ಸ್ವಲ್ಪ ಕೆಳಗಡೆ ನಾಡ ಧ್ವಜ ಹಾರಿಸಬಹುದು, ಎಂದು ಉಲ್ಲೇಕಿಸಲಾಗಿದೆ.ಇಲ್ಲಿ ಓದಿ:-ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ???

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ತಂತ್ರಜ್ಞಾನ

    ಇನ್ನು 6 ತಿಂಗಳಲ್ಲಿ ನಿಮ್ಮ ಹಣವನ್ನು ವಾಟ್ಸಪ್ ಮಾಡಬಹುದು..!ತಿಳಿಯಲು ಈ ಲೇಖನ ಓದಿ…

    ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…