ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ.
ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ. ಅದಕ್ಕೆ ಪ್ರಥಮ್ ಕೂಡ ಒಪ್ಪಿದ್ದಾರೆ.
ಪ್ರಥಮ್ ಕೂಡ ಈಗ ಡೈರೆಕ್ಟರ್!
ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.
ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ?
ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!
ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…
ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್ಎಲ್ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ ಬಿಲ್ದುಪ್ ಶುರುವಾಗಲಿದೆ.
ಆದರೆ ಪ್ರಥಮ್ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.
ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…