Cinema

ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

495

ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.

ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್‌ಗೆ ಬಂದಿದೆ.

 

ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್‌ಗೆ ಬಂದಿದೆ. ಅದಕ್ಕೆ ಪ್ರಥಮ್‌ ಕೂಡ  ಒಪ್ಪಿದ್ದಾರೆ.

ಪ್ರಥಮ್ ಕೂಡ ಈಗ ಡೈರೆಕ್ಟರ್!

ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ  ಕಾರ್ಯ ನಿರ್ವಹಿಸಲಿದ್ದಾರೆ.

ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.

ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ

ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ‍್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!

ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…

ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್‌ಎಲ್‌ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.

ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ  ಬಿಲ್ದುಪ್ ಶುರುವಾಗಲಿದೆ.

ಆದರೆ ಪ್ರಥಮ್‌ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.

ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…