ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಈಗೆನಪ್ಪಾ ಇವನದ್ದು ಮತ್ತೊಂದು ಸುದ್ದಿ ಅಂತೀರಾ!ಹೌದು,ಈಗ ಪ್ರಥಮ್ ರವರು ನಿಮ್ಗೆ ಗೊತ್ತಿರುವ ಹಾಗೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಹೀಗೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ.
ಅದಕ್ಕೆ ಬ್ಯುಸಿಯಾಗಿರೋವಾಗಲೇ ತೆಲುಗು ಹಾಗೂ ಕನ್ನಡದಲ್ಲಿ ಏಕ ಕಾಲದಲ್ಲಿ ನಿರ್ಮಾಣವಾಗಲಿರೋ ಅದ್ದೂರಿ ಚಿತ್ರದ ಆಫರ್ ಒಂದು ಪ್ರಥಮ್ಗೆ ಬಂದಿದೆ. ಅದಕ್ಕೆ ಪ್ರಥಮ್ ಕೂಡ ಒಪ್ಪಿದ್ದಾರೆ.
ಪ್ರಥಮ್ ಕೂಡ ಈಗ ಡೈರೆಕ್ಟರ್!
ಪ್ರಥಮ್ ನಟಿಸುತ್ತಿರೋ ಈ ಚಿತ್ರದ ವಿಶೇಷ ಏನಂದ್ರೆ,ಇವರು ಹೀರೋ ಕಮ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.
ಆಂಧ್ರಪ್ರದೇಶ ಮೂಲದ ನಿರ್ಮಾಪಕರು ಹಣ ಹೂಡಲಿರೋ ಈ ಚಿತ್ರಕ್ಕೆ ‘ಬಿಲ್ಡಪ್’ ಎಂಬ ಹೆಸರಿಡಲಾಗಿದೆ. ‘ಈ ನನ್ಮಗಂದ್ ಇದೇ ಆಯ್ತು ಗುರೂ’… ಅನ್ನೋ ಅಡಿಬರಹವನ್ನೂ ಸೇರಿಸಿದ್ದಾರೆ.
ಬಿಲ್ಡಪ್ ಚಿತ್ರದಲ್ಲಿ ಯಾರೆಲ್ಲಾ ಬಿಲ್ಡಪ್ ಕೊಡ್ತಾರೆ?
ಭಾರೀ ಅದ್ದೂರಿ ತಾರಾಗಣದ ಈ ಚಿತ್ರದಲ್ಲಿ ಕುರಿ ಪ್ರತಾಪ್ ಕೂಡಾ ಮುಖ್ಯವಾದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬುದರ ಹೊರತಾಗಿ ಮಿಕ್ಕ ಅದ್ದೂರಿ ತಾರಾಗಣವನ್ನು ಫೋಟೋ ಶೂಟ್ ಮೂಲಕವೇ ಜಾಹೀರು ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ಬರುವ ಭಾನುವಾರದಂದೇ ಈ ಚಿತ್ರಕ್ಕಾಗಿ ಫೋಟೋ ಶೂಟ್ ಕೂಡಾ ನಡೆಯಲಿದೆಯಂತೆ. ಇನ್ನೂ ವಿಶೇಷವೆಂದರೆ ಈ ಚಿತ್ರದ ನಾಯಕಿಯಾಗಿ ದಕ್ಷಿಣ ಭಾರತದ ಪ್ರಸಿದ್ಧ ನಟಿಯೊಬ್ಬರು ಬರಲಿದ್ದಾರಂತೆ. ಅವರ್ಯಾರೆಂಬುದು ಕೂಡಾ ಸದ್ಯಕ್ಕೆ ಸಸ್ಪೆನ್ಸ್!
ಬಿಲ್ಡಪ್ ಚಿತ್ರದ ಬಿಲ್ಡಪ್ ನಿರ್ಮಾಪಕರು…
ನಿರ್ಮಾಪಕ ಉದಯ್ ಮೆಹ್ತಾ ಈ ಚಿತ್ರಕ್ಕೆ ಅದ್ದೂರಿಯಾದಂಥಾದ್ದೇ ಕತೆ ಹೆಣೆದಿದ್ದಾರೆ. ಈಗ ಪ್ರಥಮ್ ದೇವ್ರಂಥಾ ಮನುಷ್ಯ ಮತ್ತು ಎಮ್ಎಲ್ಎ ಚಿತ್ರದಲ್ಲಿ ಬ್ಯುಸಿಯಾಗಿರೋದರಿಂದ ಆ ಎರಡು ಚಿತ್ರಗಳು ಮುಗಿದ ಮೇಲೆ ಬಿಲ್ಡಪ್ ಶುರುವಾಗಲಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಪ್ರಥಮ್’ನ ಬಿಲ್ದುಪ್ ಶುರುವಾಗಲಿದೆ.
ಆದರೆ ಪ್ರಥಮ್ಗೆ ಕನ್ನಡ, ಇಂಗ್ಲಿಷು ಮತ್ತು ಒಂದಿಷ್ಟು ಸಂಸ್ಕೃತ ಬಿಟ್ಟರೆ ತಮಿಳು ತೆಲುಗಿನ ಗಂಧ ಗಾಳಿನೆ ಗೊತ್ತಿಲ್ಲ.
ಆದಾಗ್ಯೂ ತೆಲುಗಿನ ಬಹುದೊಡ್ಡ ಉದ್ಯಮಿಯೊಬ್ಬರು ಈ ಸಿನಿಮಾ ಎರಡೂ ಭಾಷೆಯಲ್ಲಿ ನಿರ್ಮಾಣವಾಗಬೇಕು ಎಂದು ಆಸೆ ಪಟ್ಟು ನಿರ್ಮಾಣಕ್ಕಿಳಿದಿದ್ದಾರೆ. ಇದರ ಜೊತೆಗೆ ಪ್ರಥಮ್ಗೆ ಬಹುಕಾಲದ ಗೆಳೆಯರಾಗಿರುವ ಮಧು ಕಲ್ಯಾಣ್ ಮತ್ತು ಲಕ್ಷ್ಮಣ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…