ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರಕಾರ ಜನೌಷಧಿ ಮಳಿಗೆಗಳನ್ನು ಆರಂಭಿಸಿದೆ. ಹಲವು ತಾಲ್ಲೂಕು ಕೇಂದ್ರ ಗಳಲ್ಲಿಯೂ ಆರಂಭವಾಗಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಭಾರತೀಯ ಜನರಿಕ್ ಕೇಂದ್ರ’ವು ಈ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಅನೇಕ ಕಡೆ ಮಳಿಗೆಗಳನ್ನು ಆರಂಭಿಸಿದೆ. ಈಗ ಮಾರುಕಟ್ಟೆಯಲ್ಲಿ ಇರುವ ವಿವಿಧ ಔಷಧಿ ಅಂಗಡಿಗಳಿಗೆ ಹೋಲಿಸಿದರೆ ಈ ಜನೌಷಧಿ ಮಳಿಗೆಗಳಲ್ಲಿ ಸಿಗುವ ಜೀವನಾಶ್ಯಕ ಔಷಧಿಗಳು ಶೇ.90ರ ದರಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುತ್ತವೆ.
ಎಲ್ಲ ವರ್ಗದವರಿಗೂ ಕಡಿಮೆ ದರದಲ್ಲಿ ದೊರೆಯುವ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದ ಕಾರ್ಯ ಶ್ಲಾಘನೀಯ. ನಗರದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು’ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಡವರಿಗೆ ಕಡಿಮೆ ದರದಲ್ಲಿ ಔಷಧಿಯನ್ನು ವಿತರಿಸಲಾಗುತ್ತಿದೆ.
ನಿಧಾನವಾಗಿ ಈ ಜನೌಷಧಿ ಮಳಿಗೆಗಳು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಪ್ರಿಯವಾಗುತ್ತಿವೆ. ಸಣ್ಣಪುಟ್ಟ ರೋಗರುಜಿನಗಳಿಗೂ ಜನಸಾಮಾನ್ಯರು ವೈದ್ಯರ ಬಳಿಗೆ ಹೋದರೆ ದುಬಾರಿ ಬೆಲೆಯ ಬ್ರಾಂಡೆಡ್ ಔಷಧಿಯನ್ನು ಬರೆದುಕೊಡುತ್ತಾರೆ. ಇದರಲ್ಲಿ ವೈದ್ಯರು ಮತ್ತು ಔಷಧಿ ಕಂಪೆನಿಗಳ ನಂಟು ಕೂಡಾ ಪ್ರಭಾವ ಬೀರುತ್ತದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಧಾನಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ ಆನಂತರ ಭಾರತೀಯ ವೈದ್ಯಕೀಯ ಮಂಡಳಿ ಆದೇಶವೊಂದನ್ನು ಹೊರಡಿಸಿ ಇನ್ನು ಮುಂದೆ ವೈದ್ಯರು ರೋಗಿಗಳಿಗೆ ಜನರಿಕ್ ಔಷಧಿಯನ್ನೇ ಬರೆದುಕೊಡಬೇಕೆಂದು ತಿಳಿಸಿತ್ತು. ಈಗ ಎಲ್ಲೆಡೆ ಈ ಯೋಜನೆಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದೆ..
ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆರೋಗ್ಯ ಸೇವೆ ಕೈಗೆಟಕುವ ದರದಲ್ಲಿ ದೊರಕಬೇಕೆನ್ನುವ ಉದ್ದೇಶ ಇದರ ಹಿಂದಿದೆ.. ರಾಷ್ಟ್ರವೊಂದು ಅಭಿವೃದ್ಧಿಗೊಳ್ಳಬೇಕಾದಲ್ಲಿ ರಾಷ್ಟ್ರದ ಪ್ರಜೆಗಳು ಆರೋಗ್ಯವಂತರಾಗಿರುವುದು ಕೂಡ ಅಷ್ಟೆ ಮುಖ್ಯ, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ.
ಸಾರ್ವಜನಿಕರ ಕಷ್ಟವನ್ನು ದೂರಮಾಡಲು ಮನೆಬಾಗಿಲಿಗೆ ದೇವರು ಬಂದಂತಾಗಿದೆ. ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ನಿಟ್ಟಿನಲ್ಲಿ ಪ್ರತಿ ಜಿಲ್ಲಾ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು ಪ್ರತಿಯೊಬ್ಬರೂ ಇಲ್ಲಿಂದಲೇ ಔಷಧಿಗಳನ್ನು ಖರೀದಿಸಬೇಕು ಎಂದು ಜನೌಷಧಿ ಕೇಂದ್ರದ ಹಿರಿಯ ಅಧಿಕಾರಿ ಡಾ.ಅನಿಲಾ ದೀಪಕ್ಶೆಟ್ಟಿ ಕರೆ ನೀಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.