ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರಕಾರ ಜನೌಷಧಿ ಮಳಿಗೆಗಳನ್ನು ಆರಂಭಿಸಿದೆ. ಹಲವು ತಾಲ್ಲೂಕು ಕೇಂದ್ರ ಗಳಲ್ಲಿಯೂ ಆರಂಭವಾಗಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಭಾರತೀಯ ಜನರಿಕ್ ಕೇಂದ್ರ’ವು ಈ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಅನೇಕ ಕಡೆ ಮಳಿಗೆಗಳನ್ನು ಆರಂಭಿಸಿದೆ. ಈಗ ಮಾರುಕಟ್ಟೆಯಲ್ಲಿ ಇರುವ ವಿವಿಧ ಔಷಧಿ ಅಂಗಡಿಗಳಿಗೆ ಹೋಲಿಸಿದರೆ ಈ ಜನೌಷಧಿ ಮಳಿಗೆಗಳಲ್ಲಿ ಸಿಗುವ ಜೀವನಾಶ್ಯಕ ಔಷಧಿಗಳು ಶೇ.90ರ ದರಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುತ್ತವೆ.

ಎಲ್ಲ ವರ್ಗದವರಿಗೂ ಕಡಿಮೆ ದರದಲ್ಲಿ ದೊರೆಯುವ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದ ಕಾರ್ಯ ಶ್ಲಾಘನೀಯ. ನಗರದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು’ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಡವರಿಗೆ ಕಡಿಮೆ ದರದಲ್ಲಿ ಔಷಧಿಯನ್ನು ವಿತರಿಸಲಾಗುತ್ತಿದೆ.
ನಿಧಾನವಾಗಿ ಈ ಜನೌಷಧಿ ಮಳಿಗೆಗಳು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಪ್ರಿಯವಾಗುತ್ತಿವೆ. ಸಣ್ಣಪುಟ್ಟ ರೋಗರುಜಿನಗಳಿಗೂ ಜನಸಾಮಾನ್ಯರು ವೈದ್ಯರ ಬಳಿಗೆ ಹೋದರೆ ದುಬಾರಿ ಬೆಲೆಯ ಬ್ರಾಂಡೆಡ್ ಔಷಧಿಯನ್ನು ಬರೆದುಕೊಡುತ್ತಾರೆ. ಇದರಲ್ಲಿ ವೈದ್ಯರು ಮತ್ತು ಔಷಧಿ ಕಂಪೆನಿಗಳ ನಂಟು ಕೂಡಾ ಪ್ರಭಾವ ಬೀರುತ್ತದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಧಾನಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ ಆನಂತರ ಭಾರತೀಯ ವೈದ್ಯಕೀಯ ಮಂಡಳಿ ಆದೇಶವೊಂದನ್ನು ಹೊರಡಿಸಿ ಇನ್ನು ಮುಂದೆ ವೈದ್ಯರು ರೋಗಿಗಳಿಗೆ ಜನರಿಕ್ ಔಷಧಿಯನ್ನೇ ಬರೆದುಕೊಡಬೇಕೆಂದು ತಿಳಿಸಿತ್ತು. ಈಗ ಎಲ್ಲೆಡೆ ಈ ಯೋಜನೆಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದೆ..
ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆರೋಗ್ಯ ಸೇವೆ ಕೈಗೆಟಕುವ ದರದಲ್ಲಿ ದೊರಕಬೇಕೆನ್ನುವ ಉದ್ದೇಶ ಇದರ ಹಿಂದಿದೆ.. ರಾಷ್ಟ್ರವೊಂದು ಅಭಿವೃದ್ಧಿಗೊಳ್ಳಬೇಕಾದಲ್ಲಿ ರಾಷ್ಟ್ರದ ಪ್ರಜೆಗಳು ಆರೋಗ್ಯವಂತರಾಗಿರುವುದು ಕೂಡ ಅಷ್ಟೆ ಮುಖ್ಯ, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ.

ಸಾರ್ವಜನಿಕರ ಕಷ್ಟವನ್ನು ದೂರಮಾಡಲು ಮನೆಬಾಗಿಲಿಗೆ ದೇವರು ಬಂದಂತಾಗಿದೆ. ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ನಿಟ್ಟಿನಲ್ಲಿ ಪ್ರತಿ ಜಿಲ್ಲಾ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು ಪ್ರತಿಯೊಬ್ಬರೂ ಇಲ್ಲಿಂದಲೇ ಔಷಧಿಗಳನ್ನು ಖರೀದಿಸಬೇಕು ಎಂದು ಜನೌಷಧಿ ಕೇಂದ್ರದ ಹಿರಿಯ ಅಧಿಕಾರಿ ಡಾ.ಅನಿಲಾ ದೀಪಕ್ಶೆಟ್ಟಿ ಕರೆ ನೀಡಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.