ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರಕಾರ ಜನೌಷಧಿ ಮಳಿಗೆಗಳನ್ನು ಆರಂಭಿಸಿದೆ. ಹಲವು ತಾಲ್ಲೂಕು ಕೇಂದ್ರ ಗಳಲ್ಲಿಯೂ ಆರಂಭವಾಗಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಭಾರತೀಯ ಜನರಿಕ್ ಕೇಂದ್ರ’ವು ಈ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಅನೇಕ ಕಡೆ ಮಳಿಗೆಗಳನ್ನು ಆರಂಭಿಸಿದೆ. ಈಗ ಮಾರುಕಟ್ಟೆಯಲ್ಲಿ ಇರುವ ವಿವಿಧ ಔಷಧಿ ಅಂಗಡಿಗಳಿಗೆ ಹೋಲಿಸಿದರೆ ಈ ಜನೌಷಧಿ ಮಳಿಗೆಗಳಲ್ಲಿ ಸಿಗುವ ಜೀವನಾಶ್ಯಕ ಔಷಧಿಗಳು ಶೇ.90ರ ದರಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುತ್ತವೆ.

ಎಲ್ಲ ವರ್ಗದವರಿಗೂ ಕಡಿಮೆ ದರದಲ್ಲಿ ದೊರೆಯುವ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದ ಕಾರ್ಯ ಶ್ಲಾಘನೀಯ. ನಗರದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು’ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಡವರಿಗೆ ಕಡಿಮೆ ದರದಲ್ಲಿ ಔಷಧಿಯನ್ನು ವಿತರಿಸಲಾಗುತ್ತಿದೆ.
ನಿಧಾನವಾಗಿ ಈ ಜನೌಷಧಿ ಮಳಿಗೆಗಳು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಪ್ರಿಯವಾಗುತ್ತಿವೆ. ಸಣ್ಣಪುಟ್ಟ ರೋಗರುಜಿನಗಳಿಗೂ ಜನಸಾಮಾನ್ಯರು ವೈದ್ಯರ ಬಳಿಗೆ ಹೋದರೆ ದುಬಾರಿ ಬೆಲೆಯ ಬ್ರಾಂಡೆಡ್ ಔಷಧಿಯನ್ನು ಬರೆದುಕೊಡುತ್ತಾರೆ. ಇದರಲ್ಲಿ ವೈದ್ಯರು ಮತ್ತು ಔಷಧಿ ಕಂಪೆನಿಗಳ ನಂಟು ಕೂಡಾ ಪ್ರಭಾವ ಬೀರುತ್ತದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಧಾನಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ ಆನಂತರ ಭಾರತೀಯ ವೈದ್ಯಕೀಯ ಮಂಡಳಿ ಆದೇಶವೊಂದನ್ನು ಹೊರಡಿಸಿ ಇನ್ನು ಮುಂದೆ ವೈದ್ಯರು ರೋಗಿಗಳಿಗೆ ಜನರಿಕ್ ಔಷಧಿಯನ್ನೇ ಬರೆದುಕೊಡಬೇಕೆಂದು ತಿಳಿಸಿತ್ತು. ಈಗ ಎಲ್ಲೆಡೆ ಈ ಯೋಜನೆಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದೆ..
ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆರೋಗ್ಯ ಸೇವೆ ಕೈಗೆಟಕುವ ದರದಲ್ಲಿ ದೊರಕಬೇಕೆನ್ನುವ ಉದ್ದೇಶ ಇದರ ಹಿಂದಿದೆ.. ರಾಷ್ಟ್ರವೊಂದು ಅಭಿವೃದ್ಧಿಗೊಳ್ಳಬೇಕಾದಲ್ಲಿ ರಾಷ್ಟ್ರದ ಪ್ರಜೆಗಳು ಆರೋಗ್ಯವಂತರಾಗಿರುವುದು ಕೂಡ ಅಷ್ಟೆ ಮುಖ್ಯ, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ.

ಸಾರ್ವಜನಿಕರ ಕಷ್ಟವನ್ನು ದೂರಮಾಡಲು ಮನೆಬಾಗಿಲಿಗೆ ದೇವರು ಬಂದಂತಾಗಿದೆ. ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ನಿಟ್ಟಿನಲ್ಲಿ ಪ್ರತಿ ಜಿಲ್ಲಾ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು ಪ್ರತಿಯೊಬ್ಬರೂ ಇಲ್ಲಿಂದಲೇ ಔಷಧಿಗಳನ್ನು ಖರೀದಿಸಬೇಕು ಎಂದು ಜನೌಷಧಿ ಕೇಂದ್ರದ ಹಿರಿಯ ಅಧಿಕಾರಿ ಡಾ.ಅನಿಲಾ ದೀಪಕ್ಶೆಟ್ಟಿ ಕರೆ ನೀಡಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…