ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

ಫೆ. 9ರಿಂದ ಯೋಜನೆ ಜಾರಿ ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಬೆರಳಚ್ಚು ವ್ಯವಸ್ಥೆ ಕಡ್ಡಾಯವಾಗಲಿದೆ. ಫೆ. 9 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ರೇಷನ್ ಕಾರ್ಡ್ ತೋರಿಸಿದರೆ ಆಗಲ್ಲ. ಜತೆಗೆ ಪಡಿತರ ಪಡೆಯಲು ಕಾರ್ಡುದಾರರ ಬೆರಳಚ್ಚು ಬೇಕಾಗುತ್ತದೆ.

ರೇಷನ್ ಕಾರ್ಡ್ ಸಂಖ್ಯೆ ಫೀಡ್ ಮಾಡಿದಾಗ, ಕಾರ್ಡ್ ಹೊಂದಿರುವವರ ಪೂರ್ಣ ವಿವರಗಳು ಬಹಿರಂಗಗೊಳ್ಳುತ್ತವೆ. ಇದರ ನಂತರ, ಕಾರ್ಡುದಾರರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಬೇಕಾಗುತ್ತದೆ. ತದನಂತರ ರೇಷನ್ ವಿತರಿಸಲಾಗುತ್ತದೆ. ಕಾರ್ಡುದಾರನ ಪರವಾಗಿ ಅವನ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಿದ ನಂತರ ರೇಷನ್ ನೀಡಲಾಗುವುದು.

ಡೆಹ್ರಾಡೂನ್ ಜಿಲ್ಲೆಯ 1043 ರೇಷನ್ ಅಂಗಡಿಗಳಲ್ಲಿ ಯೋಜನೆ ಜಾರಿಗೆ ಬರುತ್ತಿದೆ. ನ್ಯಾಯಬೆಲೆ ಪಡಿತರ ಅಂಗಡಿಗಳಿಗೆ ಬಯೋಮೆಟ್ರಿಕ್ ಯಂತ್ರವನ್ನು ನೀಡಲಾಗುತ್ತಿದೆ. ಇದೇ ಫೆ. 9ರ ಒಳಗಾಗಿ ಎಲ್ಲ ಅಂಗಡಿಗಳಿಗೂ ಬಯೋಮೆಟ್ರಿಕ್ ಯಂತ್ರ ಲಭ್ಯವಾಗಲಿದೆ.
ಪಡಿತರ ವ್ಯವಸ್ಥೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಈ ರಾಜ್ಯಗಳಲ್ಲಿ ‘ಸಾರ್ವಜನಿಕ ವಿತರಣ ವ್ಯವಸ್ಥೆ’ಯ ಮೂಲಕ ಪಡಿತರ ಆಹಾರ ಪದಾರ್ಥ ನೀಡುವ ಬದಲಿಗೆ, ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ನೀಡುವ ಕುರಿತಾದ ಚಿಂತನೆ ನಡೆಸಿದ್ದಾರೆ. ಈ ಹೊಸ ಯೋಚನೆಯಲ್ಲಿ ಫಲಾನುಭವಿಗಳು ಪಡಿತರ ವ್ಯವಸ್ಥೆಯಲ್ಲಿ ಪಡೆಯುವ ಸಬ್ಸಿಡಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುದು, ನಂತರ ಫಲಾನುಭವಿಗಳು ಆ ಹಣದಲ್ಲಿ ತಮ್ಮ ಸಮೀಪದಲ್ಲಿರುವ ಅಂಗಡಿಗಳಲ್ಲಿ ಅದೇ ಸಾಮಾಗ್ರಿ ಕೊಳ್ಳುವುದಾಗಿದೆ.

ಮೋದಿ ಅವರ ಈ ಹೊಸ ಚಿಂತನೆ ತಕ್ಷಣವೇ ಜಾರಿಯಾಗುತ್ತದೆಯೇ ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಇಲ್ಲ. ಈ ಯೋಜನೆ ಸದ್ಯಕ್ಕೆ ಚರ್ಚೆ ಹಂತದಲ್ಲಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರ ಮುಂದೆ ಅನೇಕ ಪ್ರಮುಖ ಸವಾಲುಗಳಿವೆ. ಅವುಗಳೆಂದರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…