News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸರ್ಕಾರದ ಯೋಜನೆಗಳು

ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

1936

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

ಫೆ. 9ರಿಂದ ಯೋಜನೆ ಜಾರಿ ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಬೆರಳಚ್ಚು ವ್ಯವಸ್ಥೆ ಕಡ್ಡಾಯವಾಗಲಿದೆ. ಫೆ. 9 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ರೇಷನ್ ಕಾರ್ಡ್ ತೋರಿಸಿದರೆ ಆಗಲ್ಲ. ಜತೆಗೆ ಪಡಿತರ ಪಡೆಯಲು ಕಾರ್ಡುದಾರರ ಬೆರಳಚ್ಚು ಬೇಕಾಗುತ್ತದೆ.

ಕಾರ್ಡುದಾರನ ಪರವಾಗಿ ಕುಟುಂಬದ ಸದಸ್ಯರು ಪಡೆಯಬಹುದು:-

ರೇಷನ್ ಕಾರ್ಡ್ ಸಂಖ್ಯೆ ಫೀಡ್ ಮಾಡಿದಾಗ, ಕಾರ್ಡ್ ಹೊಂದಿರುವವರ ಪೂರ್ಣ ವಿವರಗಳು ಬಹಿರಂಗಗೊಳ್ಳುತ್ತವೆ. ಇದರ ನಂತರ, ಕಾರ್ಡುದಾರರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಬೇಕಾಗುತ್ತದೆ. ತದನಂತರ ರೇಷನ್ ವಿತರಿಸಲಾಗುತ್ತದೆ. ಕಾರ್ಡುದಾರನ ಪರವಾಗಿ ಅವನ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಿದ ನಂತರ ರೇಷನ್ ನೀಡಲಾಗುವುದು.

ಡೆಹ್ರಾಡೂನ್ ನಲ್ಲಿ ಜಾರಿ:-

ಡೆಹ್ರಾಡೂನ್ ಜಿಲ್ಲೆಯ 1043 ರೇಷನ್ ಅಂಗಡಿಗಳಲ್ಲಿ ಯೋಜನೆ ಜಾರಿಗೆ ಬರುತ್ತಿದೆ. ನ್ಯಾಯಬೆಲೆ ಪಡಿತರ ಅಂಗಡಿಗಳಿಗೆ ಬಯೋಮೆಟ್ರಿಕ್ ಯಂತ್ರವನ್ನು ನೀಡಲಾಗುತ್ತಿದೆ. ಇದೇ ಫೆ. 9ರ ಒಳಗಾಗಿ ಎಲ್ಲ ಅಂಗಡಿಗಳಿಗೂ ಬಯೋಮೆಟ್ರಿಕ್ ಯಂತ್ರ ಲಭ್ಯವಾಗಲಿದೆ.

ಭ್ರಷ್ಟಾಚಾರ, ದುರುಪಯೋಗ ತಡೆ:-

ಪಡಿತರ ವ್ಯವಸ್ಥೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಈ ರಾಜ್ಯಗಳಲ್ಲಿ ‘ಸಾರ್ವಜನಿಕ ವಿತರಣ ವ್ಯವಸ್ಥೆ’ಯ ಮೂಲಕ ಪಡಿತರ ಆಹಾರ ಪದಾರ್ಥ ನೀಡುವ ಬದಲಿಗೆ, ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ನೀಡುವ ಕುರಿತಾದ ಚಿಂತನೆ ನಡೆಸಿದ್ದಾರೆ. ಈ ಹೊಸ ಯೋಚನೆಯಲ್ಲಿ ಫಲಾನುಭವಿಗಳು ಪಡಿತರ ವ್ಯವಸ್ಥೆಯಲ್ಲಿ ಪಡೆಯುವ ಸಬ್ಸಿಡಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುದು, ನಂತರ ಫಲಾನುಭವಿಗಳು ಆ ಹಣದಲ್ಲಿ ತಮ್ಮ ಸಮೀಪದಲ್ಲಿರುವ ಅಂಗಡಿಗಳಲ್ಲಿ ಅದೇ ಸಾಮಾಗ್ರಿ ಕೊಳ್ಳುವುದಾಗಿದೆ.

ಮೋದಿ ಅವರ ಈ ಹೊಸ ಚಿಂತನೆ ತಕ್ಷಣವೇ ಜಾರಿಯಾಗುತ್ತದೆಯೇ ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಇಲ್ಲ. ಈ ಯೋಜನೆ ಸದ್ಯಕ್ಕೆ ಚರ್ಚೆ ಹಂತದಲ್ಲಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರ ಮುಂದೆ ಅನೇಕ ಪ್ರಮುಖ ಸವಾಲುಗಳಿವೆ. ಅವುಗಳೆಂದರೆ.

  • ಈ ಯೋಜನೆ ಜಾರಿಗೆ ಮೊದಲ ಸವಾಲಾಗಿರೋದು ಹಣ ವರ್ಗಾವಣೆಯ ವಿಷಯ. ಸದ್ಯಕ್ಕೆ ಶೇ.50ಕ್ಕಿಂತ ಹೆಚ್ಚಿನ ಮಂದಿ ಸರಿಯಾದ ಪ್ರಮಾಣದ ಹಣವನ್ನು ಪಡೆಯಲು ಸಾಧ್ಯವಿಲ್ಲ. ಕಾರಣ ಇವರು ತಮ್ಮ ಬ್ಯಾಂಕಿನ ಖಾತೆ ಹಾಗೂ ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನೇ ಜೋಡಿಸಿಲ್ಲ.

  • ಇನ್ನು ದೇಶದ ಅನೇಕ ಭಾಗಗಳಲ್ಲಿ ಬ್ಯಾಂಕಿನ ಮೂಲಭೂತ ಸೌಕರ್ಯಗಳು ತಲುಪಿಯೇ ಇಲ್ಲ. ಹೀಗಾಗಿ ಸಬ್ಸಿಡಿ ಹಣ ಫಲಾನುಭವಿಗಳಿಗೆ ತಲುಪುವ ಪ್ರಮಾಣ ಕಡಿಮೆ ಇದೆ. ಈ ಪ್ರದೇಶಗಳಲ್ಲಿ ಬಡ ಜನರು ಈ ಸಬ್ಸಿಡಿ ಹಣ ಬಂದಿರುವ ಬಗ್ಗೆ ವಿಚಾರಿಸಲು ಬ್ಯಾಂಕಿಗೆ ತಿರುಗಿ, ಅದನ್ನು ಪಡೆಯುವ ಸಲುವಾಗಿಯೇ ತಮ್ಮ ಎರಡು ದಿನದ ಸಂಪಾದನೆಯನ್ನು ಖರ್ಚು ಮಾಡುವಂತಹ ಪರಿಸ್ಥಿತಿ ಇದೆ.
  • ಇದೆಲ್ಲಕ್ಕಿಂತ ಮುಖ್ಯವಾಗಿ ಗೃಹಿಣಿಯರು ತಮ್ಮ ಸಮೀಪದ ಅಂಗಡಿಗಳಲ್ಲಿ ಅಗತ್ಯವಿರುವ ದವಸ ದಾನ್ಯ ಖರೀದಿ ವೇಳೆ ₹ 100-200 ಹಣವನ್ನು ಖರ್ಚಾಗುತ್ತಿದೆ. ಹಣದುಬ್ಬರದ ಸಮಯದಲ್ಲಿ ಇದರ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಅಧ್ಯಯನ ವರದಿಗಳು ತಿಳಿಸಿವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…