News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸರ್ಕಾರದ ಯೋಜನೆಗಳು

ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

1928

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

ಫೆ. 9ರಿಂದ ಯೋಜನೆ ಜಾರಿ ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಬೆರಳಚ್ಚು ವ್ಯವಸ್ಥೆ ಕಡ್ಡಾಯವಾಗಲಿದೆ. ಫೆ. 9 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ರೇಷನ್ ಕಾರ್ಡ್ ತೋರಿಸಿದರೆ ಆಗಲ್ಲ. ಜತೆಗೆ ಪಡಿತರ ಪಡೆಯಲು ಕಾರ್ಡುದಾರರ ಬೆರಳಚ್ಚು ಬೇಕಾಗುತ್ತದೆ.

ಕಾರ್ಡುದಾರನ ಪರವಾಗಿ ಕುಟುಂಬದ ಸದಸ್ಯರು ಪಡೆಯಬಹುದು:-

ರೇಷನ್ ಕಾರ್ಡ್ ಸಂಖ್ಯೆ ಫೀಡ್ ಮಾಡಿದಾಗ, ಕಾರ್ಡ್ ಹೊಂದಿರುವವರ ಪೂರ್ಣ ವಿವರಗಳು ಬಹಿರಂಗಗೊಳ್ಳುತ್ತವೆ. ಇದರ ನಂತರ, ಕಾರ್ಡುದಾರರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಬೇಕಾಗುತ್ತದೆ. ತದನಂತರ ರೇಷನ್ ವಿತರಿಸಲಾಗುತ್ತದೆ. ಕಾರ್ಡುದಾರನ ಪರವಾಗಿ ಅವನ ಕುಟುಂಬದ ಯಾವುದೇ ಸದಸ್ಯರು ಬಯೋಮೆಟ್ರಿಕ್ ಗಣಕದಲ್ಲಿ ಹೆಬ್ಬೆಟ್ಟನ್ನು ಒತ್ತಿದ ನಂತರ ರೇಷನ್ ನೀಡಲಾಗುವುದು.

ಡೆಹ್ರಾಡೂನ್ ನಲ್ಲಿ ಜಾರಿ:-

ಡೆಹ್ರಾಡೂನ್ ಜಿಲ್ಲೆಯ 1043 ರೇಷನ್ ಅಂಗಡಿಗಳಲ್ಲಿ ಯೋಜನೆ ಜಾರಿಗೆ ಬರುತ್ತಿದೆ. ನ್ಯಾಯಬೆಲೆ ಪಡಿತರ ಅಂಗಡಿಗಳಿಗೆ ಬಯೋಮೆಟ್ರಿಕ್ ಯಂತ್ರವನ್ನು ನೀಡಲಾಗುತ್ತಿದೆ. ಇದೇ ಫೆ. 9ರ ಒಳಗಾಗಿ ಎಲ್ಲ ಅಂಗಡಿಗಳಿಗೂ ಬಯೋಮೆಟ್ರಿಕ್ ಯಂತ್ರ ಲಭ್ಯವಾಗಲಿದೆ.

ಭ್ರಷ್ಟಾಚಾರ, ದುರುಪಯೋಗ ತಡೆ:-

ಪಡಿತರ ವ್ಯವಸ್ಥೆಯಲ್ಲಿ ಆಗುತ್ತಿರುವ ಭ್ರಷ್ಟಾಚಾರವನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಈ ರಾಜ್ಯಗಳಲ್ಲಿ ‘ಸಾರ್ವಜನಿಕ ವಿತರಣ ವ್ಯವಸ್ಥೆ’ಯ ಮೂಲಕ ಪಡಿತರ ಆಹಾರ ಪದಾರ್ಥ ನೀಡುವ ಬದಲಿಗೆ, ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ನೀಡುವ ಕುರಿತಾದ ಚಿಂತನೆ ನಡೆಸಿದ್ದಾರೆ. ಈ ಹೊಸ ಯೋಚನೆಯಲ್ಲಿ ಫಲಾನುಭವಿಗಳು ಪಡಿತರ ವ್ಯವಸ್ಥೆಯಲ್ಲಿ ಪಡೆಯುವ ಸಬ್ಸಿಡಿ ಹಣ ನೇರವಾಗಿ ಅವರ ಖಾತೆಗೆ ಜಮೆಯಾಗುದು, ನಂತರ ಫಲಾನುಭವಿಗಳು ಆ ಹಣದಲ್ಲಿ ತಮ್ಮ ಸಮೀಪದಲ್ಲಿರುವ ಅಂಗಡಿಗಳಲ್ಲಿ ಅದೇ ಸಾಮಾಗ್ರಿ ಕೊಳ್ಳುವುದಾಗಿದೆ.

ಮೋದಿ ಅವರ ಈ ಹೊಸ ಚಿಂತನೆ ತಕ್ಷಣವೇ ಜಾರಿಯಾಗುತ್ತದೆಯೇ ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಇಲ್ಲ. ಈ ಯೋಜನೆ ಸದ್ಯಕ್ಕೆ ಚರ್ಚೆ ಹಂತದಲ್ಲಿದ್ದು, ಇದನ್ನು ಕಾರ್ಯರೂಪಕ್ಕೆ ತರಲು ಪ್ರಧಾನಿ ಮೋದಿ ಅವರ ಮುಂದೆ ಅನೇಕ ಪ್ರಮುಖ ಸವಾಲುಗಳಿವೆ. ಅವುಗಳೆಂದರೆ.

  • ಈ ಯೋಜನೆ ಜಾರಿಗೆ ಮೊದಲ ಸವಾಲಾಗಿರೋದು ಹಣ ವರ್ಗಾವಣೆಯ ವಿಷಯ. ಸದ್ಯಕ್ಕೆ ಶೇ.50ಕ್ಕಿಂತ ಹೆಚ್ಚಿನ ಮಂದಿ ಸರಿಯಾದ ಪ್ರಮಾಣದ ಹಣವನ್ನು ಪಡೆಯಲು ಸಾಧ್ಯವಿಲ್ಲ. ಕಾರಣ ಇವರು ತಮ್ಮ ಬ್ಯಾಂಕಿನ ಖಾತೆ ಹಾಗೂ ಪಡಿತರ ಚೀಟಿಗೆ ಆಧಾರ್ ಸಂಖ್ಯೆಯನ್ನೇ ಜೋಡಿಸಿಲ್ಲ.

  • ಇನ್ನು ದೇಶದ ಅನೇಕ ಭಾಗಗಳಲ್ಲಿ ಬ್ಯಾಂಕಿನ ಮೂಲಭೂತ ಸೌಕರ್ಯಗಳು ತಲುಪಿಯೇ ಇಲ್ಲ. ಹೀಗಾಗಿ ಸಬ್ಸಿಡಿ ಹಣ ಫಲಾನುಭವಿಗಳಿಗೆ ತಲುಪುವ ಪ್ರಮಾಣ ಕಡಿಮೆ ಇದೆ. ಈ ಪ್ರದೇಶಗಳಲ್ಲಿ ಬಡ ಜನರು ಈ ಸಬ್ಸಿಡಿ ಹಣ ಬಂದಿರುವ ಬಗ್ಗೆ ವಿಚಾರಿಸಲು ಬ್ಯಾಂಕಿಗೆ ತಿರುಗಿ, ಅದನ್ನು ಪಡೆಯುವ ಸಲುವಾಗಿಯೇ ತಮ್ಮ ಎರಡು ದಿನದ ಸಂಪಾದನೆಯನ್ನು ಖರ್ಚು ಮಾಡುವಂತಹ ಪರಿಸ್ಥಿತಿ ಇದೆ.
  • ಇದೆಲ್ಲಕ್ಕಿಂತ ಮುಖ್ಯವಾಗಿ ಗೃಹಿಣಿಯರು ತಮ್ಮ ಸಮೀಪದ ಅಂಗಡಿಗಳಲ್ಲಿ ಅಗತ್ಯವಿರುವ ದವಸ ದಾನ್ಯ ಖರೀದಿ ವೇಳೆ ₹ 100-200 ಹಣವನ್ನು ಖರ್ಚಾಗುತ್ತಿದೆ. ಹಣದುಬ್ಬರದ ಸಮಯದಲ್ಲಿ ಇದರ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಅಧ್ಯಯನ ವರದಿಗಳು ತಿಳಿಸಿವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • ರಾಜಕೀಯ

    ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

    ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…