ದೇವರು-ಧರ್ಮ, ರಾಜಕೀಯ

‘ಪ್ರಧಾನಿ ಮೋದಿ’ಆಜಾನ್(ನಮಾಜ್) ಧ್ವನಿ ಕೇಳಿಸಿ ಭಾಷಣ ನಿಲ್ಲಿಸಿದರು..!ಏಕೆ ಗೊತ್ತಾ?ಶಾಕ್ ಆಗ್ತೀರಾ!ಮುಂದೆ ಓದಿ…

234

ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ. ಮೋದಿ ಭಾಷಣ ನಿಲ್ಲಿಸಲು ಕಾರಣವಾಗಿದ್ದು ಆಜಾನ್(ನಮಾಜ್). ಬುಧವಾರ ನವ್ಸಾರಿಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಮೀಪದ ಮಸೀದಿಯಿಂದ ಆಜಾನ್(ನಮಾಜ್) ಧ್ವನಿ ಕೇಳಿತು. ತಕ್ಷಣವೇ ಪ್ರಧಾನಿ ಮೋದಿ ಕೆಲ ಕ್ಷಣಗಳ ಕಾಲ ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾದರು. ನಂತರ ಆಜಾನ್ ಮುಗಿದ ಬಳಿಕ ಮತ್ತೆ ಭಾಷಣ ಮುಂದುವರೆಸಿದರು.

ಪ್ರಧಾನಿ ಮೋದಿ ಅವರು ತಮ್ಮ ಭಾಷಣವನ್ನು ನಿಲ್ಲಿಸುತ್ತಿದ್ದಂತೆ ಸಭಿಕರಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು. ಆದರೆ ಮೋದಿ ಅವರು ಆಜಾನ್ ಮುಗಿದ ಬಳಿಕ ಭಾಷಣ ಆರಂಭಿಸುತ್ತಿದಂತೆ ಎಲ್ಲ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಮೋದಿಯವರ ನಡೆಯನ್ನು ಸ್ವಾಗತಿಸಿದರು.

ಇದೇ ಮೊದಲಲ್ಲ:-

ಆಜಾನ್ ವೇಳೆ ಮೋದಿ ಅವರು ಭಾಷಣ ನಿಲ್ಲಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಪಶ್ಚಿಮ ಬಂಗಾಳದ ಖರಗ್‍ಪುರದಲ್ಲಿ ಭಾಷಣ ಮಾಡುವ ವೇಳೆ ಆಜಾನ್ ಧ್ವನಿ ಕೇಳಿಸಿದಾಗಲೂ ಪ್ರಧಾನಿ ತಮ್ಮ ಭಾಷಣವನ್ನು ನಿಲ್ಲಿಸಿ ಮೌನ ವಹಿಸಿದ್ದರು.

ನಂತರ ಭಾಷಣ ಆರಂಭಿಸಿದ ಅವರು ಯಾರ ಪ್ರಾರ್ಥನೆಯನ್ನು ನಡುವೆ ಅಡ್ಡಿಪಡುಸುವುದು ನನಗೆ ಇಷ್ಟವಿಲ್ಲ. ಹಾಗಾಗಿ ಭಾಷಣವನ್ನು ನಡುವೆ ನಿಲ್ಲಿಸಬೇಕಾಯಿತು ಎಂದು ಹೇಳಿದ್ದರು.

ಭಾಷಣ ವೇಳೆ ಮತ್ತೊಂದು ಅಚ್ಚರಿ:-

ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಮತ್ತೊಂದು ಅಚ್ಚರಿ ಘಟನೆ ನಡೆಯಿತು. ಪ್ರಧಾನಿ ಮೋದಿಯಂತೆ ಬಟ್ಟೆತೊಟ್ಟಿದ್ದ ಪುಟ್ಟ ಪೋರನೊಬ್ಬ ವೇದಿಕೆ ಮೇಲೆ ಬಂದು ಪ್ರಧಾನಿಗಳಿಗೆ ಶುಭಾಶಯ ತಿಳಿಸಿದ. ಬಾಲಕನನ್ನು ಮಾತನಾಡಿಸಿದ ಪ್ರಧಾನಿ ಮೋದಿ ಬಾಲಕನ ಬಳಿ ಬಂದು ಶುಭ ಕೋರಿದರು.

ಕಳೆದ ಎರಡು ದಿನಗಳಿಂದ ಗುಜರಾತ್ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…