ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-
ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.
ಯಾರೂ ಅರ್ಹರು? ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.
ಯೋಜನೆಯಿಂದ ಪಡೆಯುವ ಸಬ್ಸಿಡಿ:- ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.
ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು? ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.
ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.
ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KOLAR NEWS PAPER 27-12-2022
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…