ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-
ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.
ಯಾರೂ ಅರ್ಹರು? ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.
ಯೋಜನೆಯಿಂದ ಪಡೆಯುವ ಸಬ್ಸಿಡಿ:- ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.
ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು? ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.
ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.
ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…