ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-
ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.
ಯಾರೂ ಅರ್ಹರು? ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.
ಯೋಜನೆಯಿಂದ ಪಡೆಯುವ ಸಬ್ಸಿಡಿ:- ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.
ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು? ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.
ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.
ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…