ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ.
ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ.
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ ಅಂಗವೈಕಲ್ಯಕ್ಕೆ 2 ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿಗಳ ಲೈಫ್ ಕವರೇಜ್ ಲಭಿಸುವುದು.
PMSBY ಪಾಲಿಸಿ ಅಡಿಯಲ್ಲಿ ಯಾವ ಅಂಶಗಳಿಗೆ ಎಷ್ಟು ಕವರೇಜ್ ಸಿಗುತ್ತದೆ?
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವಿಮೆದಾರನ ಆಕಸ್ಮಿಕ ಮರಣದ ಸಂದರ್ಭದಲ್ಲಿ ರೂ. 2 ಲಕ್ಷ ಲಭ್ಯವಾಗುತ್ತದೆ.
ಇದಲ್ಲದೆ, ರೂ. 2 ಲಕ್ಷ ಪೂರ್ಣ ಅಂಗವೈಕಲ್ಯತೆ ಅಥವಾ ಎರಡೂ ಕಣ್ಣುಗಳಿಗೆ ಶಾಶ್ವತ ಹಾನಿ ಅಥವಾ ಕೈಗಳು ಮತ್ತು ಪಾದಗಳು, ಪಾರ್ಶ್ವವಾಯು ಇತ್ಯಾದಿಗಳ ಪೂರ್ಣ ಅಸಾಮರ್ಥ್ಯದ ಸಂದರ್ಭದಲ್ಲಿ ಒದಗಿಸಲಾಗುತ್ತದೆ. ಭಾಗಶಃ ಅಂಗವೈಕಲ್ಯತೆಯ ಸಂದರ್ಭದಲ್ಲಿ, ವಿಮೆದಾರರಿಗೆ ರೂ. 1 ಲಕ್ಷಗಳ ಜೀವ ರಕ್ಷಣಾ ಧನವನ್ನು ನೀಡಲಾಗುತ್ತದೆ.
ಸೇರ್ಪಡೆ ಮತ್ತು ಪ್ರತ್ಯೇಕಿಸುವಿಕೆ:-
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವ್ಯಾಖ್ಯಾನಿಸಿದಂತೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಯಾವುದೇ ಸಾವು, ಅಪಘಾತಗಳು ಮತ್ತು ಅಂಗವೈಕಲ್ಯಗಳು ಸೇರ್ಪಡೆಯಾಗಿವೆ.
ಈ ಯೋಜನೆಯು ಆತ್ಮಹತ್ಯೆಗೆ ವಿರುದ್ಧವಾಗಿ ಯಾವುದೇ ರಕ್ಷಣೆಯನ್ನು ಕೊಡುವುದಿಲ್ಲ. ಆದರೆ ಕೊಲೆಯ ಕಾರಣದಿಂದಾಗಿರುವ ಮರಣವು ಪಾಲಿಸಿಯ ಅಡಿಯಲ್ಲಿರುತ್ತದೆ. ಒಂದು ಕೈ ಅಥವಾ ಕಾಲು, ಕಣ್ಣಿನ ದೃಷ್ಟಿ ಕಳೆದುಕೊಂಡಲ್ಲಿ ಕೂಡ ಈ ಯೋಜನೆಯ ಯಾವುದೇ ವ್ಯಾಪ್ತಿಯಲ್ಲಿ ಬರುವುದಿಲ್ಲ.
ನೆಟ್ ಬ್ಯಾಂಕಿಂಗ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ..?
ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಮಾಡಿ ಮತ್ತು ವಿಮೆ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ಪುಟದಲ್ಲಿ ಲಭ್ಯವಿರುವ ಎರಡೂ ಯೋಜನೆಗಳಲ್ಲಿ ಬೇಕಾದದನ್ನು ಆರಿಸಿಕೊಳ್ಳಿ. ನೀವು ಪ್ರೀಮಿಯಂ ಪಾವತಿಸಲು ಬಯಸುವ ಖಾತೆಯನ್ನು ಆಯ್ಕೆ ಮಾಡಿ.
ಆಯ್ಕೆ ಮಾಡಿದ ಖಾತೆಯ ಪ್ರಕಾರ ಪಾಲಿಸಿ ಕವರ್ ವಿವರ, ನಾಮಿನಿ ವಿವರ ಮತ್ತು ಪ್ರೀಮಿಯಂ ಮೊತ್ತವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ನೀವು ಉಳಿತಾಯ ಖಾತೆಯ ನಾನಿಮಿಯನ್ನು ಕೂಡ ಆಯ್ಕೆ ಮಾಡಬಹುದು ಅಥವಾ ಹೊಸ ನಾಮಿನಿಯನ್ನು ಸೇರಿಸಬಹುದು .
PMSBYಗೆ ಸೇರ್ಪಡೆಗೆ ಬೇಕಾದ ಅರ್ಹತೆ:-
ಕನಿಷ್ಟ 18 ವರುಷ ಪೂರೈಸಿರಬೇಕಾಗಿದ್ದು, 18-70 ವರ್ಷ ವಯಸ್ಸಿನ ವ್ಯಕ್ತಿಗಳು PMSBY ಅನ್ನು ಖರೀದಿಸಲು ಅರ್ಹರಾಗಿದ್ದಾರೆ.
ಇದಲ್ಲದೆ, NRIಗಳೂ ಕೂಡ ಪಾಲಿಸಿಗೆ ಸೇರಿಕೊಳ್ಳಬಹುದು ಮತ್ತು ಪಾಲಿಸಿಯ ಕ್ಲೇಮ್ ಗಳನ್ನೂ ಫಲಾನುಭವಿಗಳಿಗೆ ಭಾರತೀಯ ಕರೆನ್ಸಿಯಲ್ಲಿ ಕೊಡಲಾಗುವುದು. ಉಳಿತಾಯ ಖಾತೆಯನ್ನು ಹೊಂದಿರಬೇಕಾಗಿರುವುದು ಕಡ್ಡಾಯವಾಗಿದೆ.
ಎಸ್ಎಂಎಸ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ?
PMSBYY ಎಂದು ಸಂದೇಶ ಕಳುಹಿಸುವಂತೆ ಅರ್ಹ ಅಭ್ಯರ್ಥಿಗಳಿಗೆ SMS ಕಳುಹಿಸಲಾಗುವುದು. ಈ ಯೋಜನೆಗೆ ಸೇರ್ಪಡೆಯಾಗಲು ‘PMSBYY’ ಎಂದು ಸಂದೇಶವನ್ನು ಕಳುಹಿಸಬೇಕು.
ಈ ಸಂದೇಶಕ್ಕೆ ಬದಲಾಗಿ ಗ್ರಾಹಕರಿಗೆ ಸ್ವೀಕೃತಿಯ ಸಂದೇಶವನ್ನು ಕಳುಹಿಸಲಾಗುತ್ತದೆ.ಅರ್ಜಿಯ ಪ್ರಕ್ರಿಯೆಯಲ್ಲಿ ಮುಂದುವರೆಯಲು ಚಂದಾದಾರರ ಹೆಸರು, ವೈವಾಹಿಕ ಸ್ಥಿತಿ, ಹುಟ್ಟಿದ ದಿನಾಂಕ ಇತ್ಯಾದಿ ವಿವರಗಳ ಅವಶ್ಯಕತೆಯಿದೆ.
ಈ ವಿವರಗಳು ಬ್ಯಾಂಕಿನ ದಾಖಲೆಯಲ್ಲಿ ದೊರಕದಿದ್ದರೆ, ಅರ್ಜಿಯ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದಿಲ್ಲ ಮತ್ತು ಅರ್ಜಿದಾರರು ಹತ್ತಿರದ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ಖಾತೆಯಲ್ಲಿ ಪ್ರೀಮಿಯಂ ಕಟ್ಟುವಷ್ಟು ಮೊತ್ತವಿಲ್ಲದಿದ್ದಲ್ಲಿ ಪಾಲಿಸಿಯಿಂದೊದಗುವ ಕವರೇಜ್ ರದ್ದಾಗುತ್ತದೆ. ಆದರೆ ಪಾಲಿಸಿ ಇನ್ನೂ ಜಾರಿಯಲ್ಲಿರುತ್ತದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…