ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ.

ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ.

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ ಅಂಗವೈಕಲ್ಯಕ್ಕೆ 2 ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿಗಳ ಲೈಫ್ ಕವರೇಜ್ ಲಭಿಸುವುದು.

PMSBY ಪಾಲಿಸಿ ಅಡಿಯಲ್ಲಿ ಯಾವ ಅಂಶಗಳಿಗೆ ಎಷ್ಟು ಕವರೇಜ್ ಸಿಗುತ್ತದೆ?
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವಿಮೆದಾರನ ಆಕಸ್ಮಿಕ ಮರಣದ ಸಂದರ್ಭದಲ್ಲಿ ರೂ. 2 ಲಕ್ಷ ಲಭ್ಯವಾಗುತ್ತದೆ.

ಇದಲ್ಲದೆ, ರೂ. 2 ಲಕ್ಷ ಪೂರ್ಣ ಅಂಗವೈಕಲ್ಯತೆ ಅಥವಾ ಎರಡೂ ಕಣ್ಣುಗಳಿಗೆ ಶಾಶ್ವತ ಹಾನಿ ಅಥವಾ ಕೈಗಳು ಮತ್ತು ಪಾದಗಳು, ಪಾರ್ಶ್ವವಾಯು ಇತ್ಯಾದಿಗಳ ಪೂರ್ಣ ಅಸಾಮರ್ಥ್ಯದ ಸಂದರ್ಭದಲ್ಲಿ ಒದಗಿಸಲಾಗುತ್ತದೆ. ಭಾಗಶಃ ಅಂಗವೈಕಲ್ಯತೆಯ ಸಂದರ್ಭದಲ್ಲಿ, ವಿಮೆದಾರರಿಗೆ ರೂ. 1 ಲಕ್ಷಗಳ ಜೀವ ರಕ್ಷಣಾ ಧನವನ್ನು ನೀಡಲಾಗುತ್ತದೆ.
ಸೇರ್ಪಡೆ ಮತ್ತು ಪ್ರತ್ಯೇಕಿಸುವಿಕೆ:-
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವ್ಯಾಖ್ಯಾನಿಸಿದಂತೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಯಾವುದೇ ಸಾವು, ಅಪಘಾತಗಳು ಮತ್ತು ಅಂಗವೈಕಲ್ಯಗಳು ಸೇರ್ಪಡೆಯಾಗಿವೆ.

ಈ ಯೋಜನೆಯು ಆತ್ಮಹತ್ಯೆಗೆ ವಿರುದ್ಧವಾಗಿ ಯಾವುದೇ ರಕ್ಷಣೆಯನ್ನು ಕೊಡುವುದಿಲ್ಲ. ಆದರೆ ಕೊಲೆಯ ಕಾರಣದಿಂದಾಗಿರುವ ಮರಣವು ಪಾಲಿಸಿಯ ಅಡಿಯಲ್ಲಿರುತ್ತದೆ. ಒಂದು ಕೈ ಅಥವಾ ಕಾಲು, ಕಣ್ಣಿನ ದೃಷ್ಟಿ ಕಳೆದುಕೊಂಡಲ್ಲಿ ಕೂಡ ಈ ಯೋಜನೆಯ ಯಾವುದೇ ವ್ಯಾಪ್ತಿಯಲ್ಲಿ ಬರುವುದಿಲ್ಲ.
ನೆಟ್ ಬ್ಯಾಂಕಿಂಗ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ..?
ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಮಾಡಿ ಮತ್ತು ವಿಮೆ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ಪುಟದಲ್ಲಿ ಲಭ್ಯವಿರುವ ಎರಡೂ ಯೋಜನೆಗಳಲ್ಲಿ ಬೇಕಾದದನ್ನು ಆರಿಸಿಕೊಳ್ಳಿ. ನೀವು ಪ್ರೀಮಿಯಂ ಪಾವತಿಸಲು ಬಯಸುವ ಖಾತೆಯನ್ನು ಆಯ್ಕೆ ಮಾಡಿ.

ಆಯ್ಕೆ ಮಾಡಿದ ಖಾತೆಯ ಪ್ರಕಾರ ಪಾಲಿಸಿ ಕವರ್ ವಿವರ, ನಾಮಿನಿ ವಿವರ ಮತ್ತು ಪ್ರೀಮಿಯಂ ಮೊತ್ತವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ನೀವು ಉಳಿತಾಯ ಖಾತೆಯ ನಾನಿಮಿಯನ್ನು ಕೂಡ ಆಯ್ಕೆ ಮಾಡಬಹುದು ಅಥವಾ ಹೊಸ ನಾಮಿನಿಯನ್ನು ಸೇರಿಸಬಹುದು .
PMSBYಗೆ ಸೇರ್ಪಡೆಗೆ ಬೇಕಾದ ಅರ್ಹತೆ:-
ಕನಿಷ್ಟ 18 ವರುಷ ಪೂರೈಸಿರಬೇಕಾಗಿದ್ದು, 18-70 ವರ್ಷ ವಯಸ್ಸಿನ ವ್ಯಕ್ತಿಗಳು PMSBY ಅನ್ನು ಖರೀದಿಸಲು ಅರ್ಹರಾಗಿದ್ದಾರೆ.

ಇದಲ್ಲದೆ, NRIಗಳೂ ಕೂಡ ಪಾಲಿಸಿಗೆ ಸೇರಿಕೊಳ್ಳಬಹುದು ಮತ್ತು ಪಾಲಿಸಿಯ ಕ್ಲೇಮ್ ಗಳನ್ನೂ ಫಲಾನುಭವಿಗಳಿಗೆ ಭಾರತೀಯ ಕರೆನ್ಸಿಯಲ್ಲಿ ಕೊಡಲಾಗುವುದು. ಉಳಿತಾಯ ಖಾತೆಯನ್ನು ಹೊಂದಿರಬೇಕಾಗಿರುವುದು ಕಡ್ಡಾಯವಾಗಿದೆ.
ಎಸ್ಎಂಎಸ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ?
PMSBYY ಎಂದು ಸಂದೇಶ ಕಳುಹಿಸುವಂತೆ ಅರ್ಹ ಅಭ್ಯರ್ಥಿಗಳಿಗೆ SMS ಕಳುಹಿಸಲಾಗುವುದು. ಈ ಯೋಜನೆಗೆ ಸೇರ್ಪಡೆಯಾಗಲು ‘PMSBYY’ ಎಂದು ಸಂದೇಶವನ್ನು ಕಳುಹಿಸಬೇಕು.

ಈ ಸಂದೇಶಕ್ಕೆ ಬದಲಾಗಿ ಗ್ರಾಹಕರಿಗೆ ಸ್ವೀಕೃತಿಯ ಸಂದೇಶವನ್ನು ಕಳುಹಿಸಲಾಗುತ್ತದೆ.ಅರ್ಜಿಯ ಪ್ರಕ್ರಿಯೆಯಲ್ಲಿ ಮುಂದುವರೆಯಲು ಚಂದಾದಾರರ ಹೆಸರು, ವೈವಾಹಿಕ ಸ್ಥಿತಿ, ಹುಟ್ಟಿದ ದಿನಾಂಕ ಇತ್ಯಾದಿ ವಿವರಗಳ ಅವಶ್ಯಕತೆಯಿದೆ.

ಈ ವಿವರಗಳು ಬ್ಯಾಂಕಿನ ದಾಖಲೆಯಲ್ಲಿ ದೊರಕದಿದ್ದರೆ, ಅರ್ಜಿಯ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದಿಲ್ಲ ಮತ್ತು ಅರ್ಜಿದಾರರು ಹತ್ತಿರದ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ಖಾತೆಯಲ್ಲಿ ಪ್ರೀಮಿಯಂ ಕಟ್ಟುವಷ್ಟು ಮೊತ್ತವಿಲ್ಲದಿದ್ದಲ್ಲಿ ಪಾಲಿಸಿಯಿಂದೊದಗುವ ಕವರೇಜ್ ರದ್ದಾಗುತ್ತದೆ. ಆದರೆ ಪಾಲಿಸಿ ಇನ್ನೂ ಜಾರಿಯಲ್ಲಿರುತ್ತದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…