ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ.

ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ.

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ ಅಂಗವೈಕಲ್ಯಕ್ಕೆ 2 ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿಗಳ ಲೈಫ್ ಕವರೇಜ್ ಲಭಿಸುವುದು.

PMSBY ಪಾಲಿಸಿ ಅಡಿಯಲ್ಲಿ ಯಾವ ಅಂಶಗಳಿಗೆ ಎಷ್ಟು ಕವರೇಜ್ ಸಿಗುತ್ತದೆ?
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವಿಮೆದಾರನ ಆಕಸ್ಮಿಕ ಮರಣದ ಸಂದರ್ಭದಲ್ಲಿ ರೂ. 2 ಲಕ್ಷ ಲಭ್ಯವಾಗುತ್ತದೆ.

ಇದಲ್ಲದೆ, ರೂ. 2 ಲಕ್ಷ ಪೂರ್ಣ ಅಂಗವೈಕಲ್ಯತೆ ಅಥವಾ ಎರಡೂ ಕಣ್ಣುಗಳಿಗೆ ಶಾಶ್ವತ ಹಾನಿ ಅಥವಾ ಕೈಗಳು ಮತ್ತು ಪಾದಗಳು, ಪಾರ್ಶ್ವವಾಯು ಇತ್ಯಾದಿಗಳ ಪೂರ್ಣ ಅಸಾಮರ್ಥ್ಯದ ಸಂದರ್ಭದಲ್ಲಿ ಒದಗಿಸಲಾಗುತ್ತದೆ. ಭಾಗಶಃ ಅಂಗವೈಕಲ್ಯತೆಯ ಸಂದರ್ಭದಲ್ಲಿ, ವಿಮೆದಾರರಿಗೆ ರೂ. 1 ಲಕ್ಷಗಳ ಜೀವ ರಕ್ಷಣಾ ಧನವನ್ನು ನೀಡಲಾಗುತ್ತದೆ.
ಸೇರ್ಪಡೆ ಮತ್ತು ಪ್ರತ್ಯೇಕಿಸುವಿಕೆ:-
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವ್ಯಾಖ್ಯಾನಿಸಿದಂತೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಯಾವುದೇ ಸಾವು, ಅಪಘಾತಗಳು ಮತ್ತು ಅಂಗವೈಕಲ್ಯಗಳು ಸೇರ್ಪಡೆಯಾಗಿವೆ.

ಈ ಯೋಜನೆಯು ಆತ್ಮಹತ್ಯೆಗೆ ವಿರುದ್ಧವಾಗಿ ಯಾವುದೇ ರಕ್ಷಣೆಯನ್ನು ಕೊಡುವುದಿಲ್ಲ. ಆದರೆ ಕೊಲೆಯ ಕಾರಣದಿಂದಾಗಿರುವ ಮರಣವು ಪಾಲಿಸಿಯ ಅಡಿಯಲ್ಲಿರುತ್ತದೆ. ಒಂದು ಕೈ ಅಥವಾ ಕಾಲು, ಕಣ್ಣಿನ ದೃಷ್ಟಿ ಕಳೆದುಕೊಂಡಲ್ಲಿ ಕೂಡ ಈ ಯೋಜನೆಯ ಯಾವುದೇ ವ್ಯಾಪ್ತಿಯಲ್ಲಿ ಬರುವುದಿಲ್ಲ.
ನೆಟ್ ಬ್ಯಾಂಕಿಂಗ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ..?
ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಮಾಡಿ ಮತ್ತು ವಿಮೆ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ಪುಟದಲ್ಲಿ ಲಭ್ಯವಿರುವ ಎರಡೂ ಯೋಜನೆಗಳಲ್ಲಿ ಬೇಕಾದದನ್ನು ಆರಿಸಿಕೊಳ್ಳಿ. ನೀವು ಪ್ರೀಮಿಯಂ ಪಾವತಿಸಲು ಬಯಸುವ ಖಾತೆಯನ್ನು ಆಯ್ಕೆ ಮಾಡಿ.

ಆಯ್ಕೆ ಮಾಡಿದ ಖಾತೆಯ ಪ್ರಕಾರ ಪಾಲಿಸಿ ಕವರ್ ವಿವರ, ನಾಮಿನಿ ವಿವರ ಮತ್ತು ಪ್ರೀಮಿಯಂ ಮೊತ್ತವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ನೀವು ಉಳಿತಾಯ ಖಾತೆಯ ನಾನಿಮಿಯನ್ನು ಕೂಡ ಆಯ್ಕೆ ಮಾಡಬಹುದು ಅಥವಾ ಹೊಸ ನಾಮಿನಿಯನ್ನು ಸೇರಿಸಬಹುದು .
PMSBYಗೆ ಸೇರ್ಪಡೆಗೆ ಬೇಕಾದ ಅರ್ಹತೆ:-
ಕನಿಷ್ಟ 18 ವರುಷ ಪೂರೈಸಿರಬೇಕಾಗಿದ್ದು, 18-70 ವರ್ಷ ವಯಸ್ಸಿನ ವ್ಯಕ್ತಿಗಳು PMSBY ಅನ್ನು ಖರೀದಿಸಲು ಅರ್ಹರಾಗಿದ್ದಾರೆ.

ಇದಲ್ಲದೆ, NRIಗಳೂ ಕೂಡ ಪಾಲಿಸಿಗೆ ಸೇರಿಕೊಳ್ಳಬಹುದು ಮತ್ತು ಪಾಲಿಸಿಯ ಕ್ಲೇಮ್ ಗಳನ್ನೂ ಫಲಾನುಭವಿಗಳಿಗೆ ಭಾರತೀಯ ಕರೆನ್ಸಿಯಲ್ಲಿ ಕೊಡಲಾಗುವುದು. ಉಳಿತಾಯ ಖಾತೆಯನ್ನು ಹೊಂದಿರಬೇಕಾಗಿರುವುದು ಕಡ್ಡಾಯವಾಗಿದೆ.
ಎಸ್ಎಂಎಸ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ?
PMSBYY ಎಂದು ಸಂದೇಶ ಕಳುಹಿಸುವಂತೆ ಅರ್ಹ ಅಭ್ಯರ್ಥಿಗಳಿಗೆ SMS ಕಳುಹಿಸಲಾಗುವುದು. ಈ ಯೋಜನೆಗೆ ಸೇರ್ಪಡೆಯಾಗಲು ‘PMSBYY’ ಎಂದು ಸಂದೇಶವನ್ನು ಕಳುಹಿಸಬೇಕು.

ಈ ಸಂದೇಶಕ್ಕೆ ಬದಲಾಗಿ ಗ್ರಾಹಕರಿಗೆ ಸ್ವೀಕೃತಿಯ ಸಂದೇಶವನ್ನು ಕಳುಹಿಸಲಾಗುತ್ತದೆ.ಅರ್ಜಿಯ ಪ್ರಕ್ರಿಯೆಯಲ್ಲಿ ಮುಂದುವರೆಯಲು ಚಂದಾದಾರರ ಹೆಸರು, ವೈವಾಹಿಕ ಸ್ಥಿತಿ, ಹುಟ್ಟಿದ ದಿನಾಂಕ ಇತ್ಯಾದಿ ವಿವರಗಳ ಅವಶ್ಯಕತೆಯಿದೆ.

ಈ ವಿವರಗಳು ಬ್ಯಾಂಕಿನ ದಾಖಲೆಯಲ್ಲಿ ದೊರಕದಿದ್ದರೆ, ಅರ್ಜಿಯ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದಿಲ್ಲ ಮತ್ತು ಅರ್ಜಿದಾರರು ಹತ್ತಿರದ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ಖಾತೆಯಲ್ಲಿ ಪ್ರೀಮಿಯಂ ಕಟ್ಟುವಷ್ಟು ಮೊತ್ತವಿಲ್ಲದಿದ್ದಲ್ಲಿ ಪಾಲಿಸಿಯಿಂದೊದಗುವ ಕವರೇಜ್ ರದ್ದಾಗುತ್ತದೆ. ಆದರೆ ಪಾಲಿಸಿ ಇನ್ನೂ ಜಾರಿಯಲ್ಲಿರುತ್ತದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…
https://kolarnewsepaper.blogspot.com
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.