ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ.

ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ.

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ ಅಂಗವೈಕಲ್ಯಕ್ಕೆ 2 ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿಗಳ ಲೈಫ್ ಕವರೇಜ್ ಲಭಿಸುವುದು.

PMSBY ಪಾಲಿಸಿ ಅಡಿಯಲ್ಲಿ ಯಾವ ಅಂಶಗಳಿಗೆ ಎಷ್ಟು ಕವರೇಜ್ ಸಿಗುತ್ತದೆ?
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವಿಮೆದಾರನ ಆಕಸ್ಮಿಕ ಮರಣದ ಸಂದರ್ಭದಲ್ಲಿ ರೂ. 2 ಲಕ್ಷ ಲಭ್ಯವಾಗುತ್ತದೆ.

ಇದಲ್ಲದೆ, ರೂ. 2 ಲಕ್ಷ ಪೂರ್ಣ ಅಂಗವೈಕಲ್ಯತೆ ಅಥವಾ ಎರಡೂ ಕಣ್ಣುಗಳಿಗೆ ಶಾಶ್ವತ ಹಾನಿ ಅಥವಾ ಕೈಗಳು ಮತ್ತು ಪಾದಗಳು, ಪಾರ್ಶ್ವವಾಯು ಇತ್ಯಾದಿಗಳ ಪೂರ್ಣ ಅಸಾಮರ್ಥ್ಯದ ಸಂದರ್ಭದಲ್ಲಿ ಒದಗಿಸಲಾಗುತ್ತದೆ. ಭಾಗಶಃ ಅಂಗವೈಕಲ್ಯತೆಯ ಸಂದರ್ಭದಲ್ಲಿ, ವಿಮೆದಾರರಿಗೆ ರೂ. 1 ಲಕ್ಷಗಳ ಜೀವ ರಕ್ಷಣಾ ಧನವನ್ನು ನೀಡಲಾಗುತ್ತದೆ.
ಸೇರ್ಪಡೆ ಮತ್ತು ಪ್ರತ್ಯೇಕಿಸುವಿಕೆ:-
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಅಡಿಯಲ್ಲಿ ವ್ಯಾಖ್ಯಾನಿಸಿದಂತೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಯಾವುದೇ ಸಾವು, ಅಪಘಾತಗಳು ಮತ್ತು ಅಂಗವೈಕಲ್ಯಗಳು ಸೇರ್ಪಡೆಯಾಗಿವೆ.

ಈ ಯೋಜನೆಯು ಆತ್ಮಹತ್ಯೆಗೆ ವಿರುದ್ಧವಾಗಿ ಯಾವುದೇ ರಕ್ಷಣೆಯನ್ನು ಕೊಡುವುದಿಲ್ಲ. ಆದರೆ ಕೊಲೆಯ ಕಾರಣದಿಂದಾಗಿರುವ ಮರಣವು ಪಾಲಿಸಿಯ ಅಡಿಯಲ್ಲಿರುತ್ತದೆ. ಒಂದು ಕೈ ಅಥವಾ ಕಾಲು, ಕಣ್ಣಿನ ದೃಷ್ಟಿ ಕಳೆದುಕೊಂಡಲ್ಲಿ ಕೂಡ ಈ ಯೋಜನೆಯ ಯಾವುದೇ ವ್ಯಾಪ್ತಿಯಲ್ಲಿ ಬರುವುದಿಲ್ಲ.
ನೆಟ್ ಬ್ಯಾಂಕಿಂಗ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ..?
ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಮಾಡಿ ಮತ್ತು ವಿಮೆ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ಪುಟದಲ್ಲಿ ಲಭ್ಯವಿರುವ ಎರಡೂ ಯೋಜನೆಗಳಲ್ಲಿ ಬೇಕಾದದನ್ನು ಆರಿಸಿಕೊಳ್ಳಿ. ನೀವು ಪ್ರೀಮಿಯಂ ಪಾವತಿಸಲು ಬಯಸುವ ಖಾತೆಯನ್ನು ಆಯ್ಕೆ ಮಾಡಿ.

ಆಯ್ಕೆ ಮಾಡಿದ ಖಾತೆಯ ಪ್ರಕಾರ ಪಾಲಿಸಿ ಕವರ್ ವಿವರ, ನಾಮಿನಿ ವಿವರ ಮತ್ತು ಪ್ರೀಮಿಯಂ ಮೊತ್ತವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ನೀವು ಉಳಿತಾಯ ಖಾತೆಯ ನಾನಿಮಿಯನ್ನು ಕೂಡ ಆಯ್ಕೆ ಮಾಡಬಹುದು ಅಥವಾ ಹೊಸ ನಾಮಿನಿಯನ್ನು ಸೇರಿಸಬಹುದು .
PMSBYಗೆ ಸೇರ್ಪಡೆಗೆ ಬೇಕಾದ ಅರ್ಹತೆ:-
ಕನಿಷ್ಟ 18 ವರುಷ ಪೂರೈಸಿರಬೇಕಾಗಿದ್ದು, 18-70 ವರ್ಷ ವಯಸ್ಸಿನ ವ್ಯಕ್ತಿಗಳು PMSBY ಅನ್ನು ಖರೀದಿಸಲು ಅರ್ಹರಾಗಿದ್ದಾರೆ.

ಇದಲ್ಲದೆ, NRIಗಳೂ ಕೂಡ ಪಾಲಿಸಿಗೆ ಸೇರಿಕೊಳ್ಳಬಹುದು ಮತ್ತು ಪಾಲಿಸಿಯ ಕ್ಲೇಮ್ ಗಳನ್ನೂ ಫಲಾನುಭವಿಗಳಿಗೆ ಭಾರತೀಯ ಕರೆನ್ಸಿಯಲ್ಲಿ ಕೊಡಲಾಗುವುದು. ಉಳಿತಾಯ ಖಾತೆಯನ್ನು ಹೊಂದಿರಬೇಕಾಗಿರುವುದು ಕಡ್ಡಾಯವಾಗಿದೆ.
ಎಸ್ಎಂಎಸ್ ಮೂಲಕ ಸುರಕ್ಷಾ ವಿಮಾ ಯೋಜನೆಗೆ ಸೇರ್ಪಡೆ ಹೇಗೆ?
PMSBYY ಎಂದು ಸಂದೇಶ ಕಳುಹಿಸುವಂತೆ ಅರ್ಹ ಅಭ್ಯರ್ಥಿಗಳಿಗೆ SMS ಕಳುಹಿಸಲಾಗುವುದು. ಈ ಯೋಜನೆಗೆ ಸೇರ್ಪಡೆಯಾಗಲು ‘PMSBYY’ ಎಂದು ಸಂದೇಶವನ್ನು ಕಳುಹಿಸಬೇಕು.

ಈ ಸಂದೇಶಕ್ಕೆ ಬದಲಾಗಿ ಗ್ರಾಹಕರಿಗೆ ಸ್ವೀಕೃತಿಯ ಸಂದೇಶವನ್ನು ಕಳುಹಿಸಲಾಗುತ್ತದೆ.ಅರ್ಜಿಯ ಪ್ರಕ್ರಿಯೆಯಲ್ಲಿ ಮುಂದುವರೆಯಲು ಚಂದಾದಾರರ ಹೆಸರು, ವೈವಾಹಿಕ ಸ್ಥಿತಿ, ಹುಟ್ಟಿದ ದಿನಾಂಕ ಇತ್ಯಾದಿ ವಿವರಗಳ ಅವಶ್ಯಕತೆಯಿದೆ.

ಈ ವಿವರಗಳು ಬ್ಯಾಂಕಿನ ದಾಖಲೆಯಲ್ಲಿ ದೊರಕದಿದ್ದರೆ, ಅರ್ಜಿಯ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದಿಲ್ಲ ಮತ್ತು ಅರ್ಜಿದಾರರು ಹತ್ತಿರದ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಬ್ಯಾಂಕ್ ಖಾತೆಯಲ್ಲಿ ಪ್ರೀಮಿಯಂ ಕಟ್ಟುವಷ್ಟು ಮೊತ್ತವಿಲ್ಲದಿದ್ದಲ್ಲಿ ಪಾಲಿಸಿಯಿಂದೊದಗುವ ಕವರೇಜ್ ರದ್ದಾಗುತ್ತದೆ. ಆದರೆ ಪಾಲಿಸಿ ಇನ್ನೂ ಜಾರಿಯಲ್ಲಿರುತ್ತದೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !