ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ ಈವರೆಗೂ ಮೊದಲ ವರ್ಷದ ಬಡ್ಡಿ ದರದ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಅಟಲ್ ಪಿಂಚಣಿ ಯೋಜನೆ(APY) ಮಾಡಿಸುವುದು ಹೇಗೆ?

ಯೋಜನೆಗೆ ಯಾರು ಅರ್ಹರು? ತಿಂಗಳಿಗೆ ರೂ. 15,000ವರೆಗೆ ಗಳಿಸುವ ಅಸಂಘಟಿತ ವಲಯದ ಕಾರ್ಮಿಕರು- 18 ಮತ್ತು 40 ವರ್ಷ ವಯಸ್ಸಿನ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.- 60 ವರ್ಷ ವಯಸ್ಸಿನ ನಂತರ 3,000 ರೂ. ಮಾಸಿಕ ಪಿಂಚಣಿ ಪಡೆಯುತ್ತಾರೆ- ಮಾಸಿಕ ಕೊಡುಗೆ ಮೊತ್ತವನ್ನು ವಯಸ್ಸಿನ ಆಧಾರದ ಮೇಲೆ 60 ವಯಸ್ಸಿನವರೆಗೆ ಪಾವತಿಸಬೇಕು. – ಗೃಹಾಧಾರಿತ ಕಾರ್ಮಿಕರು, ಬೀದಿ ಮಾರಾಟಗಾರರು, ಮಿಡ್ ಡೇ ಮೀಲ್ ಕಾರ್ಮಿಕರು, ಹೆಡ್ ಲೋಡರ್, ಇಟ್ಟಿಗೆ ಕೆಲಸಗಾರರು, ಚಮ್ಮಾರರು,ಸ್ಥಳೀಯ ಕಾರ್ಮಿಕರು, ಬಟ್ಟೆ ತೊಳೆಯುವವರು, ರಿಕ್ಷಾ, ಭೂಮಿರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮದ ಕೆಲಸಗಾರರು, ಆಡಿಯೋ-ದೃಶ್ಯ ಕೆಲಸಗಾರರು ಮತ್ತು ಇದೇ ರೀತಿಯ ಇತರ ತೊಡಗಿರುವ ಅಸಂಘಟಿತ ಕಾರ್ಮಿಕರು.

ವಯಸ್ಸು ಆಧಾರಿತ ಪಿಂಚಣಿ
ಒಂದು ಜೀವನ ಮಾದರಿಯ ಮೂಲಕ ನೋಡೋಣ. ಅಧಿಸೂಚನೆಯ ಪ್ರಕಾರ, 30 ರ ವಯಸ್ಸಿನವರು ತಿಂಗಳಿಗೆ 105 ರೂಪಾಯಿ 60 ರ ವರೆಗೆ ಪಾವತಿಸಬೇಕಾಗುತ್ತದೆ. ಒಟ್ಟಾರೆಯಾಗಿ, ವ್ಯಕ್ತಿಯು ರೂ. 37,800 (105×12=1260, 1260×30=37,800) ಹಣ ಪಾವತಿಸಿದರೆ ಅಷ್ಟೇ ಮೊತ್ತವನ್ನು ಸರ್ಕಾರ ಭರಿಸಲಿದೆ. ಅಸಂಘಟಿತ ವಲಯದ ಕಾರ್ಮಿಕರು ತಮ್ಮ ನೆರೆಹೊರೆಯಲ್ಲಿ ಈ ಯೋಜನೆಯನ್ನು ಲಾಭ ಪಡೆಯಲು ಮಾಹಿತಿ ನೀಡಬಹುದು. ಅಟಲ್ ಪಿಂಚಣಿ ಯೋಜನೆ ಮಾಡಿಸಿ, ತಿಂಗಳಿಗೆ 5000 ಪಡೆಯೋದು ಹೇಗೆ?

ರೂ. 55 ಮಾಸಿಕ ಕೊಡುಗೆ
18 ರಿಂದ 40 ವರ್ಷ ವಯಸ್ಸಿನೊಳಗಿನ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ಕಾರ್ಮಿಕರು ಆಧಾರ್ ಕಾರ್ಡ್ ಮತ್ತು ಉಳಿತಾಯ ಬ್ಯಾಂಕ್ ಖಾತೆ ಹೊಂದಿರಬೇಕಾಗುತ್ತದೆ. ಚಂದಾದಾರರು 18 ವರ್ಷ ವಯಸ್ಸಿನಲ್ಲಿ ಈ ಯೋಜನೆಗೆ ಪ್ರವೇಶಿಸಿ, ರೂ. 55 ರ ಮಾಸಿಕ ಕೊಡುಗೆ ಪಾವತಿಸುತ್ತಾ ಹೋದರೆ ಅವನು ಅಥವಾ ಅವಳು ನಿವೃತ್ತಿಯ ಮಾಸಿಕ ಪಿಂಚಣಿಯಾಗಿ ರೂ. 3,000 ಪಡೆಯಬಹುದು. ಖಾತೆಗೆ ಪಿಂಚಣಿದಾರರು ಪಾವತಿಸುವಷ್ಟೇ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ.
ವೈಶಿಷ್ಟ್ಯ, ಅರ್ಹತೆ ಮತ್ತು ಅನುಕೂಲ
ಇದು ಸ್ವಯಂಪ್ರೇರಿತ ಮತ್ತು ಕೊಡುಗೆ ಪಿಂಚಣಿ ಯೋಜನೆಯಾಗಿದೆ. ಪಿಂಚಣಿ ಸ್ವೀಕೃತಿಯ ಸಂದರ್ಭದಲ್ಲಿ, ಚಂದಾದಾರರು ತೀರಿಕೊಂಡರೆ ಫಲಾನುಭವಿಗಳ ಸಂಗಾತಿಯು ಕುಟುಂಬದ ಸದಸ್ಯರಾಗಿ ಫಲಾನುಭವಿ ಪಡೆಯುವ 50% ಪಿಂಚಣಿ ಸ್ವೀಕರಿಸಲು ಅರ್ಹರಾಗಿರುತ್ತಾರೆ. ಕುಟುಂಬದ ಪಿಂಚಣಿ ಸಂಗಾತಿಗೆ ಮಾತ್ರ ಅನ್ವಯಿಸುತ್ತದೆ ಎಂದು ಗಮನಿಸಬಹುದು.ಒಬ್ಬ ಫಲಾನುಭವಿ ನಿಯಮಿತ ಕೊಡುಗೆ ನೀಡುತ್ತಿದ್ದು, ಯಾವುದೇ ಕಾರಣದಿಂದಾಗಿ ಅಂದರೆ 60 ವರ್ಷಕ್ಕೆ ಮುಂಚಿತವಾಗಿ ಮರಣಿಸಿದರೆ, ಅವನ / ಅವಳ ಸಂಗಾತಿಯು ನಿಯಮಿತ ಕೊಡುಗೆಗಳನ್ನು ಪಾವತಿಸುವ ಮೂಲಕ ಯೋಜನೆಗೆ ಸೇರಲು ಅಥವಾ ಮುಂದುವರಿಸಲು ಅರ್ಹರಾಗಿರುತ್ತಾರೆ. (Source: labour.gov.in/pm-sym)
ಸ್ವಯಂ ಪಾವತಿ (auto-debit)
PM-SYM ಯೋಜನೆಯ ಚಂದಾದಾರರು ಕೊಡುಗೆಗಳನ್ನು ತನ್ನ ಉಳಿತಾಯ ಬ್ಯಾಂಕ್ ಖಾತೆಯಿಂದ ಅಥವಾ ಜನ್ ಧನ್ ಖಾತೆಯಿಂದ ‘ಸ್ವಯಂ-ಡೆಬಿಟ್’ ಸೌಲಭ್ಯದ ಮೂಲಕ ಪಾವತಿ ಮಾಡಬೇಕಾಗುತ್ತದೆ. ಸೇರಿದ ವಯಸ್ಸಿನಿಂದ 60 ವರ್ಷ ವಯಸ್ಸಿನವರೆಗೂ ನಿಗದಿತ ಮೊತ್ತವನ್ನು ಚಂದಾದಾರರು ಪಾವತಿಸುತ್ತಾ ಹೋಗಬೇಕಾಗುತ್ತದೆ.
ಸರ್ಕಾರದ ಸಮಾನ ಕೊಡುಗೆ
ಈ ಯೋಜನೆ ಇನ್ನೊಂದು ವಿಶೇಷತೆಯೆಂದರೆ ಫಲಾನುಭವಿ ಕೊಡುಗೆ ಜೊತೆಗೆ ಸಮಾನ ಪ್ರಮಾಣದ ಮೊತ್ತವನ್ನು ಕೇಂದ್ರ ಸರ್ಕಾರವು ನೀಡುತ್ತದೆ. ಉದಾಹರಣೆಗೆ, ಫಲಾನುಭವಿಯು ತನ್ನ 20 ವರ್ಷ ವಯಸ್ಸಿನಲ್ಲಿ ಈ ಯೋಜನೆಯನ್ನು ಪಾರಂಭಿಸಿದರೆ, ಅವನು ಅಥವಾ ಅವಳು 60 ವರ್ಷ ವಯಸ್ಸಿನವರೆಗೆ ತಿಂಗಳಿಗೆ ರೂ. 61 ಹಣವನ್ನು ನೀಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಕೂಡ ಇಷ್ಟೇ ಪ್ರಮಾಣದ ಸಮಾನ ಮೊತ್ತವನ್ನು ರೂ. 61 ಪ್ರತಿ ತಿಂಗಳು ಭರಿಸುತ್ತದೆ. ಆದ್ದರಿಂದ, ಒಂದು ತಿಂಗಳಲ್ಲಿ ಪ್ರತಿ ವ್ಯಕ್ತಿಯ ಒಟ್ಟು ಕೊಡುಗೆ ರೂ. 122 ಆಗಿರುತ್ತದೆ.
ಕನಿಷ್ಠ 3,000 ಪಿಂಚಣಿ
http://pmjandhanyojana.co.in ಪ್ರಕಾರ, ಈ ಯೋಜನೆ ಪ್ರಾಥಮಿಕವಾಗಿ ಅಸಂಘಟಿತ ವಲಯದ ಕಾರ್ಮಿಕರ ಪಿಂಚಣಿ ಯೋಜನೆಯಾಗಿದೆ ಎಂದು ಗಮನಿಸಬಹುದು. 2016 ರ ಫೆಬ್ರವರಿಯಲ್ಲಿ ಪಿಯೂಶ್ ಗೋಯಲ್ ಸಂಘಟಿತ ಮತ್ತು ಅಸಂಘಟಿತ ಕ್ಷೇತ್ರದ ಕಾರ್ಮಿಕರ ಉದ್ದೇಶಿತ ಫಲಾನುಭವಿಗಳಾಗಿ ಈ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ರೂ. 3,000 ಪಿಂಚಣಿ ಒದಗಿಸುತ್ತದೆ. ಮಾತೃಶ್ರೀ ಯೋಜನೆ: ರೂ. 12 ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…