ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ ಈವರೆಗೂ ಮೊದಲ ವರ್ಷದ ಬಡ್ಡಿ ದರದ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಅಟಲ್ ಪಿಂಚಣಿ ಯೋಜನೆ(APY) ಮಾಡಿಸುವುದು ಹೇಗೆ?

ಯೋಜನೆಗೆ ಯಾರು ಅರ್ಹರು? ತಿಂಗಳಿಗೆ ರೂ. 15,000ವರೆಗೆ ಗಳಿಸುವ ಅಸಂಘಟಿತ ವಲಯದ ಕಾರ್ಮಿಕರು- 18 ಮತ್ತು 40 ವರ್ಷ ವಯಸ್ಸಿನ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.- 60 ವರ್ಷ ವಯಸ್ಸಿನ ನಂತರ 3,000 ರೂ. ಮಾಸಿಕ ಪಿಂಚಣಿ ಪಡೆಯುತ್ತಾರೆ- ಮಾಸಿಕ ಕೊಡುಗೆ ಮೊತ್ತವನ್ನು ವಯಸ್ಸಿನ ಆಧಾರದ ಮೇಲೆ 60 ವಯಸ್ಸಿನವರೆಗೆ ಪಾವತಿಸಬೇಕು. – ಗೃಹಾಧಾರಿತ ಕಾರ್ಮಿಕರು, ಬೀದಿ ಮಾರಾಟಗಾರರು, ಮಿಡ್ ಡೇ ಮೀಲ್ ಕಾರ್ಮಿಕರು, ಹೆಡ್ ಲೋಡರ್, ಇಟ್ಟಿಗೆ ಕೆಲಸಗಾರರು, ಚಮ್ಮಾರರು,ಸ್ಥಳೀಯ ಕಾರ್ಮಿಕರು, ಬಟ್ಟೆ ತೊಳೆಯುವವರು, ರಿಕ್ಷಾ, ಭೂಮಿರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮದ ಕೆಲಸಗಾರರು, ಆಡಿಯೋ-ದೃಶ್ಯ ಕೆಲಸಗಾರರು ಮತ್ತು ಇದೇ ರೀತಿಯ ಇತರ ತೊಡಗಿರುವ ಅಸಂಘಟಿತ ಕಾರ್ಮಿಕರು.

ವಯಸ್ಸು ಆಧಾರಿತ ಪಿಂಚಣಿ
ಒಂದು ಜೀವನ ಮಾದರಿಯ ಮೂಲಕ ನೋಡೋಣ. ಅಧಿಸೂಚನೆಯ ಪ್ರಕಾರ, 30 ರ ವಯಸ್ಸಿನವರು ತಿಂಗಳಿಗೆ 105 ರೂಪಾಯಿ 60 ರ ವರೆಗೆ ಪಾವತಿಸಬೇಕಾಗುತ್ತದೆ. ಒಟ್ಟಾರೆಯಾಗಿ, ವ್ಯಕ್ತಿಯು ರೂ. 37,800 (105×12=1260, 1260×30=37,800) ಹಣ ಪಾವತಿಸಿದರೆ ಅಷ್ಟೇ ಮೊತ್ತವನ್ನು ಸರ್ಕಾರ ಭರಿಸಲಿದೆ. ಅಸಂಘಟಿತ ವಲಯದ ಕಾರ್ಮಿಕರು ತಮ್ಮ ನೆರೆಹೊರೆಯಲ್ಲಿ ಈ ಯೋಜನೆಯನ್ನು ಲಾಭ ಪಡೆಯಲು ಮಾಹಿತಿ ನೀಡಬಹುದು. ಅಟಲ್ ಪಿಂಚಣಿ ಯೋಜನೆ ಮಾಡಿಸಿ, ತಿಂಗಳಿಗೆ 5000 ಪಡೆಯೋದು ಹೇಗೆ?

ರೂ. 55 ಮಾಸಿಕ ಕೊಡುಗೆ
18 ರಿಂದ 40 ವರ್ಷ ವಯಸ್ಸಿನೊಳಗಿನ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ಕಾರ್ಮಿಕರು ಆಧಾರ್ ಕಾರ್ಡ್ ಮತ್ತು ಉಳಿತಾಯ ಬ್ಯಾಂಕ್ ಖಾತೆ ಹೊಂದಿರಬೇಕಾಗುತ್ತದೆ. ಚಂದಾದಾರರು 18 ವರ್ಷ ವಯಸ್ಸಿನಲ್ಲಿ ಈ ಯೋಜನೆಗೆ ಪ್ರವೇಶಿಸಿ, ರೂ. 55 ರ ಮಾಸಿಕ ಕೊಡುಗೆ ಪಾವತಿಸುತ್ತಾ ಹೋದರೆ ಅವನು ಅಥವಾ ಅವಳು ನಿವೃತ್ತಿಯ ಮಾಸಿಕ ಪಿಂಚಣಿಯಾಗಿ ರೂ. 3,000 ಪಡೆಯಬಹುದು. ಖಾತೆಗೆ ಪಿಂಚಣಿದಾರರು ಪಾವತಿಸುವಷ್ಟೇ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ.
ವೈಶಿಷ್ಟ್ಯ, ಅರ್ಹತೆ ಮತ್ತು ಅನುಕೂಲ
ಇದು ಸ್ವಯಂಪ್ರೇರಿತ ಮತ್ತು ಕೊಡುಗೆ ಪಿಂಚಣಿ ಯೋಜನೆಯಾಗಿದೆ. ಪಿಂಚಣಿ ಸ್ವೀಕೃತಿಯ ಸಂದರ್ಭದಲ್ಲಿ, ಚಂದಾದಾರರು ತೀರಿಕೊಂಡರೆ ಫಲಾನುಭವಿಗಳ ಸಂಗಾತಿಯು ಕುಟುಂಬದ ಸದಸ್ಯರಾಗಿ ಫಲಾನುಭವಿ ಪಡೆಯುವ 50% ಪಿಂಚಣಿ ಸ್ವೀಕರಿಸಲು ಅರ್ಹರಾಗಿರುತ್ತಾರೆ. ಕುಟುಂಬದ ಪಿಂಚಣಿ ಸಂಗಾತಿಗೆ ಮಾತ್ರ ಅನ್ವಯಿಸುತ್ತದೆ ಎಂದು ಗಮನಿಸಬಹುದು.ಒಬ್ಬ ಫಲಾನುಭವಿ ನಿಯಮಿತ ಕೊಡುಗೆ ನೀಡುತ್ತಿದ್ದು, ಯಾವುದೇ ಕಾರಣದಿಂದಾಗಿ ಅಂದರೆ 60 ವರ್ಷಕ್ಕೆ ಮುಂಚಿತವಾಗಿ ಮರಣಿಸಿದರೆ, ಅವನ / ಅವಳ ಸಂಗಾತಿಯು ನಿಯಮಿತ ಕೊಡುಗೆಗಳನ್ನು ಪಾವತಿಸುವ ಮೂಲಕ ಯೋಜನೆಗೆ ಸೇರಲು ಅಥವಾ ಮುಂದುವರಿಸಲು ಅರ್ಹರಾಗಿರುತ್ತಾರೆ. (Source: labour.gov.in/pm-sym)
ಸ್ವಯಂ ಪಾವತಿ (auto-debit)
PM-SYM ಯೋಜನೆಯ ಚಂದಾದಾರರು ಕೊಡುಗೆಗಳನ್ನು ತನ್ನ ಉಳಿತಾಯ ಬ್ಯಾಂಕ್ ಖಾತೆಯಿಂದ ಅಥವಾ ಜನ್ ಧನ್ ಖಾತೆಯಿಂದ ‘ಸ್ವಯಂ-ಡೆಬಿಟ್’ ಸೌಲಭ್ಯದ ಮೂಲಕ ಪಾವತಿ ಮಾಡಬೇಕಾಗುತ್ತದೆ. ಸೇರಿದ ವಯಸ್ಸಿನಿಂದ 60 ವರ್ಷ ವಯಸ್ಸಿನವರೆಗೂ ನಿಗದಿತ ಮೊತ್ತವನ್ನು ಚಂದಾದಾರರು ಪಾವತಿಸುತ್ತಾ ಹೋಗಬೇಕಾಗುತ್ತದೆ.
ಸರ್ಕಾರದ ಸಮಾನ ಕೊಡುಗೆ
ಈ ಯೋಜನೆ ಇನ್ನೊಂದು ವಿಶೇಷತೆಯೆಂದರೆ ಫಲಾನುಭವಿ ಕೊಡುಗೆ ಜೊತೆಗೆ ಸಮಾನ ಪ್ರಮಾಣದ ಮೊತ್ತವನ್ನು ಕೇಂದ್ರ ಸರ್ಕಾರವು ನೀಡುತ್ತದೆ. ಉದಾಹರಣೆಗೆ, ಫಲಾನುಭವಿಯು ತನ್ನ 20 ವರ್ಷ ವಯಸ್ಸಿನಲ್ಲಿ ಈ ಯೋಜನೆಯನ್ನು ಪಾರಂಭಿಸಿದರೆ, ಅವನು ಅಥವಾ ಅವಳು 60 ವರ್ಷ ವಯಸ್ಸಿನವರೆಗೆ ತಿಂಗಳಿಗೆ ರೂ. 61 ಹಣವನ್ನು ನೀಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಕೂಡ ಇಷ್ಟೇ ಪ್ರಮಾಣದ ಸಮಾನ ಮೊತ್ತವನ್ನು ರೂ. 61 ಪ್ರತಿ ತಿಂಗಳು ಭರಿಸುತ್ತದೆ. ಆದ್ದರಿಂದ, ಒಂದು ತಿಂಗಳಲ್ಲಿ ಪ್ರತಿ ವ್ಯಕ್ತಿಯ ಒಟ್ಟು ಕೊಡುಗೆ ರೂ. 122 ಆಗಿರುತ್ತದೆ.
ಕನಿಷ್ಠ 3,000 ಪಿಂಚಣಿ
http://pmjandhanyojana.co.in ಪ್ರಕಾರ, ಈ ಯೋಜನೆ ಪ್ರಾಥಮಿಕವಾಗಿ ಅಸಂಘಟಿತ ವಲಯದ ಕಾರ್ಮಿಕರ ಪಿಂಚಣಿ ಯೋಜನೆಯಾಗಿದೆ ಎಂದು ಗಮನಿಸಬಹುದು. 2016 ರ ಫೆಬ್ರವರಿಯಲ್ಲಿ ಪಿಯೂಶ್ ಗೋಯಲ್ ಸಂಘಟಿತ ಮತ್ತು ಅಸಂಘಟಿತ ಕ್ಷೇತ್ರದ ಕಾರ್ಮಿಕರ ಉದ್ದೇಶಿತ ಫಲಾನುಭವಿಗಳಾಗಿ ಈ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ರೂ. 3,000 ಪಿಂಚಣಿ ಒದಗಿಸುತ್ತದೆ. ಮಾತೃಶ್ರೀ ಯೋಜನೆ: ರೂ. 12 ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…