ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು. ಇದೆಲ್ಲವೂ ಯಾವುದೇ ಯಂತ್ರಗಳ ಸಹಾಯವಿಲ್ಲದೇ, ಸಹಸ್ರಾರು ವರ್ಷಗಳ ಹಿಂದೆಯೇ ಮಾಡಿದು, ಆಗಿನ ಕಾಲದ ಜನರ ಬುದ್ದಿ ಎಷ್ತಿತ್ತೆಮ್ಬುದಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

ನಮ್ಮಲ್ಲಿರುವ ಕೌತುಗಳ ಬಗ್ಗೆ ನಮ್ಗೆ ಗೊತ್ತಿಲ್ಲ.ಯಾಕಂದ್ರೆ ನಾವೆಲ್ಲಾ ಅದ್ರ ಬಗ್ಗೆ ತಲೆ ಕೆಡಿಸಿಕೊಳ್ಳೋದಕ್ಕೆ ಹೋಗೋದಿಲ್ಲ.ಆದ್ರೆ ಬೇರೆ ದೇಶದವರು ನಮ್ಮ ಸಂಸ್ಕೃತಿ, ನಮ್ಮ ದೇವಾಲಯಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ.ವಿಶ್ವಯುದ್ದದ ಸಮಯದಲ್ಲಿ ಹಿಟ್ಲರ್ ತನ್ನ ಸೇನೆಯಲ್ಲಿ “ಸ್ವಸ್ತಿಕ್” ಚಿಹ್ನೆ ಬಳಸಿದ್ದನು ಹಾಗು ಭಾರತದಿಂದ ವೇದಗಳನ್ನು ತರಿಸಿ ಅವುಗಳ ಮೇಲೆ ಸಂಶೋಧನೆ ಮಾಡಲು ಒಂದು ಪ್ರತ್ಯೇಕ ತಂಡವನ್ನೇ ರಚಿಸಿದ್ದನು.

ನಾನು ಇಲ್ಲಿ ಹೇಳ ಬಯಸುವ ಒಂದು ವಿಷಯವೇನೆಂದರೆ ನಾವು ಇಂದು ಪೂಜಿಸುವ ನವಗ್ರಹಗಳು ಸಾವಿರಾರು ವರ್ಷಗಳ ಹಿಂದಿನಿಂದಲೇ ನಮ್ಮ ಪೂರ್ವಜರು ಪೂಜಿಸುತಿದ್ದ ವಿಷಯ ನಿಮಗೆ ಗೊತ್ತಿರುತ್ತದೆ ಆದರೆ ನೀವು ಅದರ ಬಗ್ಗೆ ಯೋಚಿಸಿರುವುದಿಲ್ಲ.
ನಾವು ನಿಮಗೆ ಈಗ ಹೇಳಲಿಕ್ಕೆ ಹೊರಟಿರುವ ವಿಷಯ ಏನಪ್ಪಾ ಅಂದ್ರೆ, ಮೊದಲ ವಿಶ್ವ ಭೂಪಟದ ಉಲ್ಲೇಖ ಮಹಾಭಾರತದಲ್ಲಿತ್ತು ಎಂಬುದು ಇಂತಹ ಅಚ್ಚರಿಗಳಲ್ಲಿ ಮತ್ತೊಂದು. ಮೊದಲ ಭೂಪಟವನ್ನು ಗ್ರೀಕರು ರಚಿಸಿದ್ದು ಎಂಬ ಉಲ್ಲೇಖಗಳಿವೆ, ಆದರೆ ಸಂತ ರಾಮಾನುಜಾಚಾರ್ಯರು ಮಹಾಭಾರತವನ್ನು ಉಲ್ಲೇಖಿಸಿ ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ.
ಕುರುಕ್ಷೇತ್ರದ ಯುದ್ಧದ ಅವಧಿಯಲ್ಲಿಯೇ ಭೂಪಟ ಹೇಗೆ ಕಾಣಿಸುತ್ತದೆ ಎಂಬ ಉಲ್ಲೇಖವಿದ್ದು, ಯುದ್ಧಕ್ಕೂ ಮುನ್ನ ಸಂಜಯನಿಗೆ ದೃತರಾಷ್ಟ್ರ ಭೂಪಟ ಹೇಗೆ ಕಾಣಿಸುತ್ತದೆ ಎಂಬುದನ್ನು ಹೇಳುವಂತೆ ಕೇಳುತ್ತಾನೆ.
ಹೇಗೆ ಓರ್ವ ವ್ಯಕ್ತಿ ತನ್ನನ್ನು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾನೋ ಹಾಗೆಯೇ ಬ್ರಹ್ಮಾಂಡದಲ್ಲಿ ಭೂಮಿಯೂ ಕಾಣುತ್ತದೆ, ಮೊದಲ ಭಾಗ ಆಲದ ಮರದ ಎಲೆಯ ರೀತಿಯಲ್ಲಿ ಕಾಣುತ್ತದೆ. ಎರಡನೇ ಭಾಗ ಮೊಲದ ಆಕಾರದಲ್ಲಿ ಕಾಣುತ್ತದೆ ಎನ್ನುತ್ತಾನೆ ಸಂಜಯ. ಸಂಜಯ ದೃತರಾಷ್ಟ್ರನಿಗೆ ಹೇಳಿದ್ದ ಶ್ಲೋಕವನ್ನು ಆಧರಿಸಿ ರಾಮಾನುಜಾಚಾರ್ಯರು ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…