ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು. ಇದೆಲ್ಲವೂ ಯಾವುದೇ ಯಂತ್ರಗಳ ಸಹಾಯವಿಲ್ಲದೇ, ಸಹಸ್ರಾರು ವರ್ಷಗಳ ಹಿಂದೆಯೇ ಮಾಡಿದು, ಆಗಿನ ಕಾಲದ ಜನರ ಬುದ್ದಿ ಎಷ್ತಿತ್ತೆಮ್ಬುದಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.
ನಮ್ಮಲ್ಲಿರುವ ಕೌತುಗಳ ಬಗ್ಗೆ ನಮ್ಗೆ ಗೊತ್ತಿಲ್ಲ.ಯಾಕಂದ್ರೆ ನಾವೆಲ್ಲಾ ಅದ್ರ ಬಗ್ಗೆ ತಲೆ ಕೆಡಿಸಿಕೊಳ್ಳೋದಕ್ಕೆ ಹೋಗೋದಿಲ್ಲ.ಆದ್ರೆ ಬೇರೆ ದೇಶದವರು ನಮ್ಮ ಸಂಸ್ಕೃತಿ, ನಮ್ಮ ದೇವಾಲಯಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ.ವಿಶ್ವಯುದ್ದದ ಸಮಯದಲ್ಲಿ ಹಿಟ್ಲರ್ ತನ್ನ ಸೇನೆಯಲ್ಲಿ “ಸ್ವಸ್ತಿಕ್” ಚಿಹ್ನೆ ಬಳಸಿದ್ದನು ಹಾಗು ಭಾರತದಿಂದ ವೇದಗಳನ್ನು ತರಿಸಿ ಅವುಗಳ ಮೇಲೆ ಸಂಶೋಧನೆ ಮಾಡಲು ಒಂದು ಪ್ರತ್ಯೇಕ ತಂಡವನ್ನೇ ರಚಿಸಿದ್ದನು.
ನಾನು ಇಲ್ಲಿ ಹೇಳ ಬಯಸುವ ಒಂದು ವಿಷಯವೇನೆಂದರೆ ನಾವು ಇಂದು ಪೂಜಿಸುವ ನವಗ್ರಹಗಳು ಸಾವಿರಾರು ವರ್ಷಗಳ ಹಿಂದಿನಿಂದಲೇ ನಮ್ಮ ಪೂರ್ವಜರು ಪೂಜಿಸುತಿದ್ದ ವಿಷಯ ನಿಮಗೆ ಗೊತ್ತಿರುತ್ತದೆ ಆದರೆ ನೀವು ಅದರ ಬಗ್ಗೆ ಯೋಚಿಸಿರುವುದಿಲ್ಲ.
ನಾವು ನಿಮಗೆ ಈಗ ಹೇಳಲಿಕ್ಕೆ ಹೊರಟಿರುವ ವಿಷಯ ಏನಪ್ಪಾ ಅಂದ್ರೆ, ಮೊದಲ ವಿಶ್ವ ಭೂಪಟದ ಉಲ್ಲೇಖ ಮಹಾಭಾರತದಲ್ಲಿತ್ತು ಎಂಬುದು ಇಂತಹ ಅಚ್ಚರಿಗಳಲ್ಲಿ ಮತ್ತೊಂದು. ಮೊದಲ ಭೂಪಟವನ್ನು ಗ್ರೀಕರು ರಚಿಸಿದ್ದು ಎಂಬ ಉಲ್ಲೇಖಗಳಿವೆ, ಆದರೆ ಸಂತ ರಾಮಾನುಜಾಚಾರ್ಯರು ಮಹಾಭಾರತವನ್ನು ಉಲ್ಲೇಖಿಸಿ ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ.
ಕುರುಕ್ಷೇತ್ರದ ಯುದ್ಧದ ಅವಧಿಯಲ್ಲಿಯೇ ಭೂಪಟ ಹೇಗೆ ಕಾಣಿಸುತ್ತದೆ ಎಂಬ ಉಲ್ಲೇಖವಿದ್ದು, ಯುದ್ಧಕ್ಕೂ ಮುನ್ನ ಸಂಜಯನಿಗೆ ದೃತರಾಷ್ಟ್ರ ಭೂಪಟ ಹೇಗೆ ಕಾಣಿಸುತ್ತದೆ ಎಂಬುದನ್ನು ಹೇಳುವಂತೆ ಕೇಳುತ್ತಾನೆ.
ಹೇಗೆ ಓರ್ವ ವ್ಯಕ್ತಿ ತನ್ನನ್ನು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾನೋ ಹಾಗೆಯೇ ಬ್ರಹ್ಮಾಂಡದಲ್ಲಿ ಭೂಮಿಯೂ ಕಾಣುತ್ತದೆ, ಮೊದಲ ಭಾಗ ಆಲದ ಮರದ ಎಲೆಯ ರೀತಿಯಲ್ಲಿ ಕಾಣುತ್ತದೆ. ಎರಡನೇ ಭಾಗ ಮೊಲದ ಆಕಾರದಲ್ಲಿ ಕಾಣುತ್ತದೆ ಎನ್ನುತ್ತಾನೆ ಸಂಜಯ. ಸಂಜಯ ದೃತರಾಷ್ಟ್ರನಿಗೆ ಹೇಳಿದ್ದ ಶ್ಲೋಕವನ್ನು ಆಧರಿಸಿ ರಾಮಾನುಜಾಚಾರ್ಯರು ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….
ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….