ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು. ಇದೆಲ್ಲವೂ ಯಾವುದೇ ಯಂತ್ರಗಳ ಸಹಾಯವಿಲ್ಲದೇ, ಸಹಸ್ರಾರು ವರ್ಷಗಳ ಹಿಂದೆಯೇ ಮಾಡಿದು, ಆಗಿನ ಕಾಲದ ಜನರ ಬುದ್ದಿ ಎಷ್ತಿತ್ತೆಮ್ಬುದಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

ನಮ್ಮಲ್ಲಿರುವ ಕೌತುಗಳ ಬಗ್ಗೆ ನಮ್ಗೆ ಗೊತ್ತಿಲ್ಲ.ಯಾಕಂದ್ರೆ ನಾವೆಲ್ಲಾ ಅದ್ರ ಬಗ್ಗೆ ತಲೆ ಕೆಡಿಸಿಕೊಳ್ಳೋದಕ್ಕೆ ಹೋಗೋದಿಲ್ಲ.ಆದ್ರೆ ಬೇರೆ ದೇಶದವರು ನಮ್ಮ ಸಂಸ್ಕೃತಿ, ನಮ್ಮ ದೇವಾಲಯಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ.ವಿಶ್ವಯುದ್ದದ ಸಮಯದಲ್ಲಿ ಹಿಟ್ಲರ್ ತನ್ನ ಸೇನೆಯಲ್ಲಿ “ಸ್ವಸ್ತಿಕ್” ಚಿಹ್ನೆ ಬಳಸಿದ್ದನು ಹಾಗು ಭಾರತದಿಂದ ವೇದಗಳನ್ನು ತರಿಸಿ ಅವುಗಳ ಮೇಲೆ ಸಂಶೋಧನೆ ಮಾಡಲು ಒಂದು ಪ್ರತ್ಯೇಕ ತಂಡವನ್ನೇ ರಚಿಸಿದ್ದನು.

ನಾನು ಇಲ್ಲಿ ಹೇಳ ಬಯಸುವ ಒಂದು ವಿಷಯವೇನೆಂದರೆ ನಾವು ಇಂದು ಪೂಜಿಸುವ ನವಗ್ರಹಗಳು ಸಾವಿರಾರು ವರ್ಷಗಳ ಹಿಂದಿನಿಂದಲೇ ನಮ್ಮ ಪೂರ್ವಜರು ಪೂಜಿಸುತಿದ್ದ ವಿಷಯ ನಿಮಗೆ ಗೊತ್ತಿರುತ್ತದೆ ಆದರೆ ನೀವು ಅದರ ಬಗ್ಗೆ ಯೋಚಿಸಿರುವುದಿಲ್ಲ.
ನಾವು ನಿಮಗೆ ಈಗ ಹೇಳಲಿಕ್ಕೆ ಹೊರಟಿರುವ ವಿಷಯ ಏನಪ್ಪಾ ಅಂದ್ರೆ, ಮೊದಲ ವಿಶ್ವ ಭೂಪಟದ ಉಲ್ಲೇಖ ಮಹಾಭಾರತದಲ್ಲಿತ್ತು ಎಂಬುದು ಇಂತಹ ಅಚ್ಚರಿಗಳಲ್ಲಿ ಮತ್ತೊಂದು. ಮೊದಲ ಭೂಪಟವನ್ನು ಗ್ರೀಕರು ರಚಿಸಿದ್ದು ಎಂಬ ಉಲ್ಲೇಖಗಳಿವೆ, ಆದರೆ ಸಂತ ರಾಮಾನುಜಾಚಾರ್ಯರು ಮಹಾಭಾರತವನ್ನು ಉಲ್ಲೇಖಿಸಿ ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ.
ಕುರುಕ್ಷೇತ್ರದ ಯುದ್ಧದ ಅವಧಿಯಲ್ಲಿಯೇ ಭೂಪಟ ಹೇಗೆ ಕಾಣಿಸುತ್ತದೆ ಎಂಬ ಉಲ್ಲೇಖವಿದ್ದು, ಯುದ್ಧಕ್ಕೂ ಮುನ್ನ ಸಂಜಯನಿಗೆ ದೃತರಾಷ್ಟ್ರ ಭೂಪಟ ಹೇಗೆ ಕಾಣಿಸುತ್ತದೆ ಎಂಬುದನ್ನು ಹೇಳುವಂತೆ ಕೇಳುತ್ತಾನೆ.
ಹೇಗೆ ಓರ್ವ ವ್ಯಕ್ತಿ ತನ್ನನ್ನು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾನೋ ಹಾಗೆಯೇ ಬ್ರಹ್ಮಾಂಡದಲ್ಲಿ ಭೂಮಿಯೂ ಕಾಣುತ್ತದೆ, ಮೊದಲ ಭಾಗ ಆಲದ ಮರದ ಎಲೆಯ ರೀತಿಯಲ್ಲಿ ಕಾಣುತ್ತದೆ. ಎರಡನೇ ಭಾಗ ಮೊಲದ ಆಕಾರದಲ್ಲಿ ಕಾಣುತ್ತದೆ ಎನ್ನುತ್ತಾನೆ ಸಂಜಯ. ಸಂಜಯ ದೃತರಾಷ್ಟ್ರನಿಗೆ ಹೇಳಿದ್ದ ಶ್ಲೋಕವನ್ನು ಆಧರಿಸಿ ರಾಮಾನುಜಾಚಾರ್ಯರು ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.